ಶಿವಮೊಗ್ಗದಲ್ಲಿ ಸಿನಿಮಾ ದಸರಾಗೆ ವೈಭವದ ಚಾಲನೆ, ನಟಿ ಕಾರುಣ್ಯ ಭರ್ಜರಿ ಡಾನ್ಸ್‌, ಏನಂದ್ರು ನಟ ಶರಣ್‌?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ದಸರಾ ಸುದ್ದಿ: ಶಿವಮೊಗ್ಗ ದಸರಾದಲ್ಲಿ ಇವತ್ತು ಸಿನಿಮಾ ದಸರಾಗೆ (Cinema) ಚಾಲನೆ ನೀಡಲಾಯಿತು. ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ನಟ ಶರಣ್‌, ನಟಿ ಕಾರುಣ್ಯ ರಾಮ್‌ ಸಿನಿಮಾ ದಸರಾದ ಆಕರ್ಷಣೆಯಾಗಿದ್ದರು. ಡಾ. ಅಂಬೇಡ್ಕರ್‌ ಭವನದಲ್ಲಿ ಸಿನಿಮಾ ದಸರಾಗೆ ಚಾಲನೆ ನೀಡಲಾಯಿತು.

ಯಾರೆಲ್ಲ ಏನೆಲ್ಲ ಹೇಳಿದರು?

ಡಾ. ರಾಜಕುಮಾರ್‌ ಅವರಂತಹ ಕಲಾವಿದರು ಕನ್ನಡ ಸಿನಿಮಾ ಇಂಡಸ್ಟ್ರಿಯನ್ನು ಹೆಚ್ಚು ಜನಪ್ರಿಯಗೊಳಿಸಿದರು. ನಾಯಕ ನಟರು ಮನರಂಜನೆ ಜೊತೆಗೆ ಸಂದೇಶವನ್ನು ನೀಡಬೇಕು. ಆದರೆ ಚಿತ್ರರಂಗ ಹಾದಿ ತಪ್ಪಿದ್ದು, ಸರಿ ಹೋಗಬೇಕು.

  • ಮಧು ಬಂಗಾರಪ್ಪ, ಸಚಿವ

RED-LINE-

Cinema Dasara in shimoga - Actor Sharan and Actress Karunya Ram

ಶಿವಮೊಗ್ಗದಲ್ಲಿ ಎರಡೂವರೆ ಕೋಟಿ ರೂ. ವೆಚ್ಚದಲ್ಲಿ ದಸರಾ ಕಾರ್ಯಕ್ರಮ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ₹50 ಲಕ್ಷ ಒದಗಿಸಲಿದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. 65ಕ್ಕೂ ಹೆಚ್ಚು ಚಟುವಟಿಕೆ ನಡೆಸಲಾಗುತ್ತಿದೆ.

  • ಎಸ್‌.ಎನ್‌.ಚನ್ನಬಸಪ್ಪ, ಶಾಸಕ

RED-LINE-

ನಮ್ಮ ಸಿನಿಮಾಗಳನ್ನು ಗೆಲ್ಲಿಸಿದ ಪ್ರೇಕ್ಷಕರೆ ನಿಜ ಅಧ್ಯಕ್ಷರು.‌ ನಿರ್ಮಾಪಕ ಪ್ರಧಾನ ಅಧ್ಯಕ್ಷ. ಶಿವಮೊಗ್ಗ ದಸರಾದಲ್ಲಿ ಸಿನಿಮಾಗೆ ಅವಕಾಶ ನೀಡಿರುವುದು ಶ್ಲಾಘನೀಯ.

  • ಶರಣ್‌, ನಟ

RED-LINE-

Cinema Dasara in shimoga - Actor Sharan and Actress Karunya Ram

ಶಿವಮೊಗ್ಗ ಸುಂದರ ಜಿಲ್ಲೆ.‌ ತಿಂಗಳಲ್ಲಿ ಒಮ್ಮೆಯಾದರೂ ಬಂದು ಹೋಗುತ್ತೇನೆ. ಹಿಂದೂ ಮಹಾಸಭಾ ಗಣಪತಿ‌ ಮೆರವಣಿಗೆಯಲ್ಲಿ ಭಾಗವಹಿಸಿದ್ದು ಅಳಿಸಲಾಗದ ನೆನಪು. ಅತಿ ಹೆಚ್ವು ಸಂಖ್ಯೆಯ ಸಿಎಂ ಗಳನ್ನು ನೀಡಿದೆ. ಜಿಲ್ಲೆ ಸಾಹಿತ್ಯ, ರಂಗಭೂಮಿ, ಎಲ್ಲ ಕ್ಷೇತ್ರಗಳಲ್ಲೂ ಮುಂದಿದೆ.  ಈ ದಸರಾ ಮುಂದೆಯೂ ವಿಜೃಂಭಣೆಯಿಂದ ನಡೆಯಲಿ.

  • ಕಾರುಣ್ಯ ರಾಮ್‌, ನಟಿ

RED-LINE-

ಕಾರ್ಯಕ್ರಮದಲ್ಲಿ ಡಾ. ರಾಜ್‌ಕುಮಾರ್‌ ಅವರು ಹಾಡಿದ್ದ ಗೀತೆಯನ್ನು ನಟ ಶರಣ್‌ ಹಾಡಿದರು. ನಟಿ ಕಾರುಣ್ಯ ರಾಮ್‌ ಡಾನ್ಸ್‌ ಪ್ರೇಕ್ಷಕರ ಚಪ್ಪಾಳೆ ಪಡೆಯಿತು.

Cinema Dasara in shimoga - Actor Sharan and Actress Karunya Ram

Cinema Dasara in shimoga - Actor Sharan and Actress Karunya Ram

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಿಜೆಪಿಯಿಂದ ಒಂದು ಗಂಟೆಗು ಹೆಚ್ಚು ಹೊತ್ತು ರಸ್ತೆ ತಡೆ

JNNCE-Admission-Advt-scaled

Cinema Dasara in Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 24, 2025

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

Leave a Comment