ಶಿವಮೊಗ್ಗ ದಸರಾಗೆ ಸಾಲು ಸಾಲು ಸಿನಿಮಾ ಸ್ಟಾರ್‌ಗಳು , ಈ ಬಾರಿ ಯಾರೆಲ್ಲ ಬರ್ತಿದ್ದಾರೆ? ಯಾವೆಲ್ಲ ಸಿನಿಮಾ ಇರಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಚಲನಚಿತ್ರ ದಸರಾದಲ್ಲಿ ಈ ಬಾರಿ ಮೂರು ಸಿನಿಮಾಗಳು (Cinema) ಪ್ರದರ್ಶನವಾಗಲಿವೆ. ನಗರದ ಎರಡು ಚಿತ್ರಮಂದಿರಗಳಲ್ಲಿ ಪ್ರದರ್ಶನ ಆಯೋಜಿಸಲಾಗಿದೆ.

ಸೆ.25ರಂದು ಬೆಳಗ್ಗೆ 9.30ಕ್ಕೆ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ತಲೆದಂಡ ಸಿನಿಮಾ ಪ್ರದರ್ಶನವಾಗಲಿದೆ. ಸೆ.26ರಂದು ಬೆಳಗ್ಗೆ 9.30ಕ್ಕೆ ಜೀನಿಯಸ್‌ ಮುತ್ತ, ಸೆ.27ರಂದು ಬೆಳಗ್ಗೆ 9.30ಕ್ಕೆ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಗರುಡ ಗಮನ ವೃಷಭ ವಾಹನ ಸಿನಿಮಾಗಳು ಪ್ರದರ್ಶನವಾಗಲಿದೆ.

ಸಾಲು ಸಾಲು ಸಿನಿಮಾ ಸ್ಟರ್‌ಗಳು

ಇನ್ನು, ಶಿವಮೊಗ್ಗ ದಸರಾದಲ್ಲಿ ಈ ಬಾರಿ ಚಿತ್ರರಂಗದ ಖ್ಯಾತ ಕಲಾವಿದರು ಭಾಗವಹಿಸಲಿದ್ದಾರೆ. ಸೆ.24ರಂದು ಚಲನಚಿತ್ರ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ನಟ ಶರಣ್‌, ನಟಿ ಕಾರುಣ್ಯ ರಾಮ್‌ ಭಾಗವಹಿಸಲಿದ್ದಾರೆ. ಅದೇ ದಿನ ನಿರ್ದೇಶಕ ಸಾಯಿ ಪ್ರಕಾಶ್‌, ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಕೂಡ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

cinema-Actors-For-Shimoga-Dasara-2025.

ಸೆ.26ರಂದು ನಗೆ ಹಬ್ಬದಲ್ಲಿ ನಟ ಮುಖ್ಯಮಂತ್ರಿ ಚಂದ್ರು ಪಾಲ್ಗೊಳ್ಳಲಿದ್ದಾರೆ. ಸೆ.28ರಂದು ಮ್ಯೂಸಿಕಲ್‌ ನೈಟ್ಸ್‌ ಕಾರ್ಯಕ್ರಮದಲ್ಲಿ ನಟ ಶಿವರಾಜ್‌ ಕುಮಾರ್‌ ಭಾಗವಹಿಸಲಿದ್ದಾರೆ. ಅದೇ ಕಾರ್ಯಕ್ರಮದಲ್ಲಿ ಹಿನ್ನೆಲೆ ಗಾಯಕ ಹೇಮಂತ್‌ ಕುಮಾರ್‌, ಅನುರಾಧ ಭಟ್‌, ಸರಿಗಮಪ ತಂಡ, ಗಿಚ್ಚಿಗಿಲಿಗಿಲಿ ಕಾರ್ಯಕ್ರಮದ ಕಲಾವಿದರು ಭಾಗವಹಿಸಲಿದ್ದಾರೆ.  ಸೆ.30ರಂದು ನಟಿ ಗೀತಾ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅ.1ರಂದು ನಟಿ ಹರ್ಷಿಕಾ ಪೂಣಚ್ಚ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

JNNCE-Admission-Advt-scaled

ಇದನ್ನೂ ಓದಿ » ಶಿವಮೊಗ್ಗದ ನಾಗಸುಬ್ರಹ್ಮಣ್ಯ ದೇಗುಲದಲ್ಲಿ ಶರನ್ನವರಾತ್ರಿ ಉತ್ಸವ, ಯಾವ್ಯಾವ ದಿನ ಏನೆಲ್ಲ ಕಾರ್ಯಕ್ರಮ ಇರಲಿದೆ?

news, Shivamogga, Dasara, Cinema Dasara, Kannada movies, film festival, celebrity, Shivrajkumar, Sharan, entertainment, local news.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 20, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment