ಶಿವಮೊಗ್ಗ ದಸರಾಗೆ ಬರ್ತಿದ್ದಾರೆ ಭರ್ಜರಿ ಸಿನಿಮಾ ಸ್ಟಾರ್’ಗಳು, ಯಾರೆಲ್ಲ, ಯಾವಾಗ ಬರ್ತಾರೆ ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 27 ಸೆಪ್ಟೆಂಬರ್ 2019

70988446 931935983834489 2058998598623821824 n.jpg? nc cat=107& nc oc=AQlOJNSChx8ENtdyykeGUkkzireVJXiBV28ftFjkZ2JcIqU4iVgd LMN6d5CNtKF0JNExO8KwPR2Ys7ZGnxNCLT7& nc ht=scontent.fixe1 1

ಶಿವಮೊಗ್ಗ ದಸರಾಗೆ ಈ ಬಾರಿ ತಾರಾ ಮೆರಗು ಬಂದಿದೆ. ನಮ್ಮೂರ ನಾಡಹಬ್ಬಕ್ಕೆ ದೊಡ್ಡ ದೊಡ್ಡ ಸ್ಟಾರ್’ಗಳು ಆಗಮಿಸುತ್ತಿದ್ದಾರೆ.

Prashanth GPS copy

ಯಾವ್ಯಾವ ಸ್ಟಾರ್’ಗಳು ಬರ್ತಿದ್ದಾರೆ ಗೊತ್ತಾ?

ಸೆಪ್ಟೆಂಬರ್ 30ರಂದು ಕುವೆಂಪು ರಂಗಮಂದಿರದಲ್ಲಿ ನಡೆಯಲಿರುವ ಮಹಿಳಾ ದಸರಾಗೆ ಮಗಳು ಜಾನಕಿ ಸೀರಿಯಲ್’ನ ನಟಿ ಸುಪ್ರಿಯಾ ಸುರೇಶ್ ರಾವ್ ಚಾಲನೆ ನೀಡಲಿದ್ದಾರೆ.

ಚಲನಚಿತ್ರ ನಟಿ ಭಾವನಾ ರಾವ್ ಅವರು ಸೆಪ್ಟೆಂಬರ್ 30ರಂದು ಮಂಜುನಾಥ ಚಿತ್ರಮಂದಿರದಲ್ಲಿ ನಡೆಯಲಿರುವ ದಸರಾ ಚಲನಚಿತ್ರೋತ್ಸವವನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ನಟಿ ದಿವ್ಯಾ ಉರುಡುಗ, ಕಿರುತೆರೆ ನಟಿ ನಿಹಾರಿಕ ಗೌಡ, ನಟ ಶಿವಮೊಗ್ಗ ರಾಮಣ್ಣ ಪಾಲ್ಗೊಳ್ಳಲಿದ್ದಾರೆ.

ಅಕ್ಟೋಬರ್ 5ರಂದು ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಚಲನಚಿತ್ರದ ಕಾರ್ಯಾಗಾರದಲ್ಲಿ, ನಿರ್ದೇಶಕರಾದ ಬಿ.ಸುರೇಶ್, ಲಿಂಗದೇವರು, ಪಿ.ಶೇಷಾದ್ರಿ ಅವರು ಪಾಲ್ಗೊಳ್ಳಲಿದ್ದಾರೆ.

70321174 2398544340390323 247630144791904256 n.jpg? nc cat=108& nc oc=AQmrWgA53QaN35WxlrI doZ7ox4c7 lpMmpNGbHc70lGw6ZWKtrjlVfivxDXNk4vru9tyeAraAEiH7WzaigQtOJQ& nc ht=scontent.fixe1 1

ಅಕ್ಟೋಬರ್ 4ರಂದು ಯುವ ದಸರಾದಲ್ಲಿ ಲೇಸರ್ ಶೋ ಮತ್ತು ನೃತ್ಯ ಸ್ಪರ್ಧೆ ನಡೆಯಲಿದೆ. ನೆಹರೂ ಕ್ರೀಡಾಂಗಣದಲ್ಲಿ ಕಾರ್ಯಕ್ರಮಕ್ಕೆ ಉದ್ಘಾಟನೆ ನಡೆಯಲಿದ್ದು, ನಟ ನಿರ್ದೇಶಕ ಎ.ಪಿ.ಅರ್ಜುನ್, ನಟ ಪ್ರಭು ಮುಂಡ್ಕುರ್ ಪಾಲ್ಗೊಳ್ಳಲಿದ್ದಾರೆ.

ಅಕ್ಟೋಬರ್ 5ರಂದು ಸಂಜೆ 5ಗಂಟೆ ನೆಹರು ಕ್ರೀಡಾಂಗಣದಲ್ಲಿ ಮ್ಯೂಸಿಕಲ್ ನೈಟ್ಸ್ ಆಯೋಜಿಸಲಾಗಿದೆ. ನಟ ವಿಜಯ ರಾಘವೇಂದ್ರ ಮತ್ತು ಮಾಲ್ಗುಡಿ ಸಿನಿಮಾ ತಂಡ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸರಿಗಮಪ ಖ್ಯಾತಿ ಗಾಯಕ ಸಂಜಿತ್ ಹೆಗ್ಡೆ ಮ್ಯೂಸಿಕಲ್ ನೈಟ್ಸ್ ನಡೆಸಿಕೊಡಲಿದ್ದಾರೆ.

ಅಕ್ಟೋಬರ್ 6ರಂದು ನೆಹರು ಕ್ರೀಡಾಂಗಣದಲ್ಲಿ ನಡೆಯಲಿರುವ ದೃಶ್ಯ ಕಾವ್ಯ ನಾಟ್ಯ ಸಂಭ್ರಮಕ್ಕೆ ನಟಿ ಸುಧಾರಾಣಿ ಚಾಲನೆ ನೀಡಲಿದ್ದಾರೆ. ಅಕ್ಟೋಬರ್ 7ರಂದು ನಟಿ ಪ್ರೇಮಾ ಜಾನಪದ ವೈಭವ ಕಾರ್ಯಕ್ರಮ ಉದ್ಘಾಟಿಸುತ್ತಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 27, 2019

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment