ಶಿವಮೊಗ್ಗದ ಈ ರಸ್ತೆಯಲ್ಲಿ ವಾಹನ ಸವಾರರಿಗೆ ಕಾದಿದೆ ಗಂಡಾಂತರ | ಇಲ್ಲಿದೆ ಸಿಟಿಯ 3 ಫಟಾಫಟ್‌ ಸುದ್ದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FATAFAT NEWS, 25 AUGUST 2024

[su_note note_color=”#EBEDEF” text_color=”#000000″]

ರೈಲ್ವೆ ಅಂಡರ್‌ ಪಾಸ್‌ನಲ್ಲಿ ಹರಿಯದ ನೀರು

EBEDEF FATAFAT-1-NEW.webpಶಿವಮೊಗ್ಗ ಲೈವ್.ಕಾಂ : ಸವಳಂಗ ರಸ್ತೆಯ ರೈಲ್ವೆ ಅಂಡರ್‌ ಪಾಸ್‌ನಲ್ಲಿ ಮಳೆ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದಂತಾಗಿದೆ. ಈಚೆಗಷ್ಟೆ ಈ ಅಂಡರ್‌ ಪಾಸ್‌ ಉದ್ಘಾಟನೆಯಾಗಿದೆ. ಆದರೆ ಮಳೆ ನೀರು ಸರಾಗವಾಗಿ ಹರಿಯದೆ ಅಂಡರ್‌ ಪಾಸ್‌ನಲ್ಲಿಯೇ ನಿಲ್ಲುತ್ತಿದೆ. ಯಾವುದಾದರೂ ವಾಹನ ವೇಗವಾಗಿ ಹೋದರೆ ಅಕ್ಕಪಕ್ಕದ ವಾಹಗಳ ಪ್ರಯಾಣಿಕರ ಮೇಲೆ ನೀರು ಸಿಡಿಯುತ್ತಿದೆ. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕಿದೆ. ಇದರ ಫೊಟೊ ಇಲ್ಲಿದೆ.

savalanga road under pass

[/su_note]

ಇದನ್ನೂ ಓದಿ ⇒ ಪಡಿತರ ಚೀಟಿ, ಈ 4 ಮಾನದಂಡದ ಬಗ್ಗೆ ಗೊತ್ತಿದೆಯಾ? ತಕ್ಷಣ ಪರಿಶೀಲಿಸದೆ ಇದ್ದರೆ ದಂಡ ನಿಶ್ಚಿತ

[su_note note_color=”#EBEDEF” text_color=”#000000″]

ತಿಲಕನಗರ ಮುಖ್ಯರಸ್ತೆಯಲ್ಲಿ ಕಾದಿದೆ ಗಂಡಾಂತರ

EBEDEF FATAFAT-2-NEW.webpಶಿವಮೊಗ್ಗ ಲೈವ್.ಕಾಂ : ತಿಲಕ ನಗರ ಮುಖ್ಯ ರಸ್ತೆಯಲ್ಲಿ ಚರಂಡಿಯೊಂದರ ಮುಚ್ಚಳ ಸಂಪೂರ್ಣ ಹಾನಿಯಾಗಿದೆ. ಹೆಚ್ಚು ವಾಹನ ದಟ್ಟಣೆ ಇರುವ ರಸ್ತೆಯಲ್ಲಿ ಈ ಯುಜಿಡಿ ಚೇಂಬರ್‌ ಮುಚ್ಚಳ ಹಾನಿಯಾಗಿದ್ದರು ಬದಲಾಯಿಸುವತ್ತ ಅಧಿಕಾರಿಗಳು ಚಿತ್ತ ಹರಿಸಿಲ್ಲ. ದುರ್ಗಾಂಬ ಹೊಟೇಲ್‌ ಮುಂಭಾಗ ಇರುವ ಚೇಂಬರ್‌ ಮುಚ್ಚಳ ಹಾಳಾಗಿದೆ. ಸ್ವಲ್ಪ ಯಾಮಾರಿದರೆ ದ್ವಿಚಕ್ರ ವಾಹನಗಳ ಟೈರ್‌ಗಳು ಸಿಕ್ಕಿಬೀಳಲಿವೆ. ಅನಾಹುತ ಸಂಭವಿಸುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ. ಇದರ ಫೋಟೊ ಇಲ್ಲಿದೆ.

tilak nagara main road

[/su_note]

ಇದನ್ನೂ ಓದಿ ⇒ ಉಡುತಡಿಯಲ್ಲಿ ಕಲ್ಯಾಣಿಗೆ ಜಾರಿ ಬಿದ್ದು ಯುವಕ ಸಾವು

[su_note note_color=”#EBEDEF” text_color=”#000000″]

ಮೂರ್ನಾಲ್ಕು ದಿನದಿಂದ ಬೆಳಗದ ಬೀದಿ ದೀಪ

EBEDEF FATAFAT-3-NEW.webpಶಿವಮೊಗ್ಗ ಲೈವ್.ಕಾಂ : ನಗರದ ಅಚ್ಚುತರಾವ್‌ ಬಡಾವಣೆಯ ಮೊದಲ ಅಡ್ಡರಸ್ತೆಯಲ್ಲಿ ಕಳೆದ ಮೂರ್ನಾಲ್ಕು ದಿನದಿಂದ ಬೀದಿ ದೀಪಗಳು ಬೆಳಗುತ್ತಿಲ್ಲ. ಸ್ಮಾರ್ಟ್‌ ಸಿಟಿ ವತಿಯಿಂದ ಲೈಟ್‌ಗಳನ್ನು ಹಾಕಲಾಗಿದೆ. ಈ ರಸ್ತೆಯಲ್ಲಿ ಹೆಚ್ಚು ವಾಹನ ದಟ್ಟಣೆ ಇದೆ. ಆಸ್ಪತ್ರೆ, ಶಿಕ್ಷಣ ಸಂಸ್ಥೆ, ಬ್ಯಾಂಕ್‌ ಇರುವುದರಿಂದ ಜನ ಸಂಚಾರವು ಇರಲಿದೆ. ರಾತ್ರಿ ವೇಳೆ ಬೀದಿ ದೀಪಗಳು ಹಾಕದಿರುವುದರಿಂದ ಜನ ಓಡಾಡಲು ಭಯ ಪಡುವಂತಾಗಿದೆ. ಈ ಹಿಂದೆ ಇದೇ ರಸ್ತೆಯಲ್ಲಿ ಕಳ್ಳರು ಮೊಬೈಲ್‌ ಕಸಿದುಕೊಂಡು ಹೋಗಿದ್ದರು. ರಸ್ತೆಯ ಫೋಟೊ ಇಲ್ಲಿದೆ.

achutharao layout

[/su_note]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 26, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment