ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
FATAFAT NEWS, 25 AUGUST 2024
[su_note note_color=”#EBEDEF” text_color=”#000000″]
ರೈಲ್ವೆ ಅಂಡರ್ ಪಾಸ್ನಲ್ಲಿ ಹರಿಯದ ನೀರು
ಶಿವಮೊಗ್ಗ ಲೈವ್.ಕಾಂ : ಸವಳಂಗ ರಸ್ತೆಯ ರೈಲ್ವೆ ಅಂಡರ್ ಪಾಸ್ನಲ್ಲಿ ಮಳೆ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದಂತಾಗಿದೆ. ಈಚೆಗಷ್ಟೆ ಈ ಅಂಡರ್ ಪಾಸ್ ಉದ್ಘಾಟನೆಯಾಗಿದೆ. ಆದರೆ ಮಳೆ ನೀರು ಸರಾಗವಾಗಿ ಹರಿಯದೆ ಅಂಡರ್ ಪಾಸ್ನಲ್ಲಿಯೇ ನಿಲ್ಲುತ್ತಿದೆ. ಯಾವುದಾದರೂ ವಾಹನ ವೇಗವಾಗಿ ಹೋದರೆ ಅಕ್ಕಪಕ್ಕದ ವಾಹಗಳ ಪ್ರಯಾಣಿಕರ ಮೇಲೆ ನೀರು ಸಿಡಿಯುತ್ತಿದೆ. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕಿದೆ. ಇದರ ಫೊಟೊ ಇಲ್ಲಿದೆ.

[/su_note]
ಇದನ್ನೂ ಓದಿ ⇒ ಪಡಿತರ ಚೀಟಿ, ಈ 4 ಮಾನದಂಡದ ಬಗ್ಗೆ ಗೊತ್ತಿದೆಯಾ? ತಕ್ಷಣ ಪರಿಶೀಲಿಸದೆ ಇದ್ದರೆ ದಂಡ ನಿಶ್ಚಿತ
[su_note note_color=”#EBEDEF” text_color=”#000000″]
ತಿಲಕನಗರ ಮುಖ್ಯರಸ್ತೆಯಲ್ಲಿ ಕಾದಿದೆ ಗಂಡಾಂತರ
ಶಿವಮೊಗ್ಗ ಲೈವ್.ಕಾಂ : ತಿಲಕ ನಗರ ಮುಖ್ಯ ರಸ್ತೆಯಲ್ಲಿ ಚರಂಡಿಯೊಂದರ ಮುಚ್ಚಳ ಸಂಪೂರ್ಣ ಹಾನಿಯಾಗಿದೆ. ಹೆಚ್ಚು ವಾಹನ ದಟ್ಟಣೆ ಇರುವ ರಸ್ತೆಯಲ್ಲಿ ಈ ಯುಜಿಡಿ ಚೇಂಬರ್ ಮುಚ್ಚಳ ಹಾನಿಯಾಗಿದ್ದರು ಬದಲಾಯಿಸುವತ್ತ ಅಧಿಕಾರಿಗಳು ಚಿತ್ತ ಹರಿಸಿಲ್ಲ. ದುರ್ಗಾಂಬ ಹೊಟೇಲ್ ಮುಂಭಾಗ ಇರುವ ಚೇಂಬರ್ ಮುಚ್ಚಳ ಹಾಳಾಗಿದೆ. ಸ್ವಲ್ಪ ಯಾಮಾರಿದರೆ ದ್ವಿಚಕ್ರ ವಾಹನಗಳ ಟೈರ್ಗಳು ಸಿಕ್ಕಿಬೀಳಲಿವೆ. ಅನಾಹುತ ಸಂಭವಿಸುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ. ಇದರ ಫೋಟೊ ಇಲ್ಲಿದೆ.

[/su_note]
ಇದನ್ನೂ ಓದಿ ⇒ ಉಡುತಡಿಯಲ್ಲಿ ಕಲ್ಯಾಣಿಗೆ ಜಾರಿ ಬಿದ್ದು ಯುವಕ ಸಾವು
[su_note note_color=”#EBEDEF” text_color=”#000000″]
ಮೂರ್ನಾಲ್ಕು ದಿನದಿಂದ ಬೆಳಗದ ಬೀದಿ ದೀಪ
ಶಿವಮೊಗ್ಗ ಲೈವ್.ಕಾಂ : ನಗರದ ಅಚ್ಚುತರಾವ್ ಬಡಾವಣೆಯ ಮೊದಲ ಅಡ್ಡರಸ್ತೆಯಲ್ಲಿ ಕಳೆದ ಮೂರ್ನಾಲ್ಕು ದಿನದಿಂದ ಬೀದಿ ದೀಪಗಳು ಬೆಳಗುತ್ತಿಲ್ಲ. ಸ್ಮಾರ್ಟ್ ಸಿಟಿ ವತಿಯಿಂದ ಲೈಟ್ಗಳನ್ನು ಹಾಕಲಾಗಿದೆ. ಈ ರಸ್ತೆಯಲ್ಲಿ ಹೆಚ್ಚು ವಾಹನ ದಟ್ಟಣೆ ಇದೆ. ಆಸ್ಪತ್ರೆ, ಶಿಕ್ಷಣ ಸಂಸ್ಥೆ, ಬ್ಯಾಂಕ್ ಇರುವುದರಿಂದ ಜನ ಸಂಚಾರವು ಇರಲಿದೆ. ರಾತ್ರಿ ವೇಳೆ ಬೀದಿ ದೀಪಗಳು ಹಾಕದಿರುವುದರಿಂದ ಜನ ಓಡಾಡಲು ಭಯ ಪಡುವಂತಾಗಿದೆ. ಈ ಹಿಂದೆ ಇದೇ ರಸ್ತೆಯಲ್ಲಿ ಕಳ್ಳರು ಮೊಬೈಲ್ ಕಸಿದುಕೊಂಡು ಹೋಗಿದ್ದರು. ರಸ್ತೆಯ ಫೋಟೊ ಇಲ್ಲಿದೆ.

[/su_note]
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















