ಶಿವಮೊಗ್ಗದಲ್ಲಿ ಸಿಎಂ, VISL ಬಗ್ಗೆ ಮಹತ್ವದ ಸಭೆಯ ಭರವಸೆ, ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ? ಸಿಎಂ ಹೇಳಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 FEBRURARY 2023

SHIMOGA : ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆ (VISL) ಪುನಶ್ಚೇತನ ಸಂಬಂಧ ಬೆಂಗಳೂರಿನಲ್ಲಿ ಸಭೆ ನಡೆಸಲಾಗುತ್ತದೆ. ಕಾರ್ಖಾನೆ ಪುನಾರಂಭ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ತಿಳಿಸಿದರು.

CM-Basavaraja-Bommai-about-VISL

ಶಿವಮೊಗ್ಗ ಹೆಲಿಪ್ಯಾಡ್ ನಲ್ಲಿ (Helipad) ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ವಿಐಎಸ್ಎಲ್ ಕಾರ್ಮಿಕರ ಮುಷ್ಕರ ತಮ್ಮ ಗಮನದಲ್ಲಿದೆ. ಇವತ್ತು ಕಾರ್ಮಿಕರ ನಿಯೋಗದೊಂದಿಗೆ ಭೇಟಿಯಾಗುತ್ತೇನೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಪ್ರಮುಖರ ಸಭೆ

ವಿಐಎಸ್ಎಲ್ ಕಾರ್ಖಾನೆ (VISL) ಪುನಾರಂಭ ಸಂಬಂಧ ಬೆಂಗಳೂರಿನಲ್ಲಿ ಸಭೆ ನಡೆಸಲಾಗುತ್ತದೆ. ಜಿಲ್ಲೆಯ ಜನಪ್ರತಿನಿಧಿಗಳು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು, ವಿವಿಧ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಯ ಪ್ರಮುಖರು, ಆಸಕ್ತರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರೊಂದಿಗೆ ಚರ್ಚೆ ನಡೆಸಿ ಕಾರ್ಖಾನೆ ಪುನಶ್ಚೇತನ ಕುರಿತು ನಿರ್ಣಯ ಕೈಗೊಳ್ಳಲಾಗುತ್ತದೆ. ಬಳಿಕ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುತ್ತೆ. ಅದನ್ನು ಕೇಂದ್ರ ಸರ್ಕಾರ ಒಪ್ಪಿಕೊಳ್ಳುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ರಾಜಕೀಯ ಬೆರೆಸುವುದು ಬೇಡ

ವಿಐಎಸ್ಎಲ್ ಕಾರ್ಖಾನೆ ಕಾರ್ಮಿಕರ ಪ್ರತಿಭಟನೆ ವಿಚಾರದಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ. ಕಾರ್ಖಾನೆ ಪುನಾರಂಭವಾದರೆ ಈ ಭಾಗದ ಆರ್ಥಿಕ ಬೆಳವಣಿಗೆಯಾಗಲಿದೆ. ಹಾಗಾಗಿ ಕಾರ್ಖಾನೆ ಪುನಾರಂಭವಾಗಬೇಕು, ಲಾಭದಲ್ಲಿ ನಡೆಯಬೇಕು ಎಂಬುದು ತಮ್ಮ ಉದ್ದೇಶ ಎಂದು ಸಿಎಂ ತಿಳಿಸಿದರು.

ಇದನ್ನೂ ಓದಿ – ಭದ್ರಾವತಿಯಲ್ಲಿ ಡಿಕೆಶಿ, VISL ಕುರಿತು ಯಡಿಯೂರಪ್ಪ, ಸಂಸದ ರಾಘವೇಂದ್ರಗೆ ಪ್ರಶ್ನೆ, ಏನೆಲ್ಲ ಪ್ರಸ್ತಾಪಿಸಿದರು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 8, 2023

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment