SHIMOGA | ಸ್ಪೋಟ ಸ್ಥಳಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ, ಪರಿಶೀಲನೆ, ಘಟನೆ ಬಗ್ಗೆ ಸಿಎಂ ಹೇಳಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 JANUARY 2021

ಕಲ್ಲಗಂಗೂರಿನ ಕ್ವಾರಿಯಲ್ಲಿ ಸ್ಪೋಟ ಸಂಭವಿಸಿದ ಸ್ಥಳಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇವತ್ತು ಭೇಟಿ ನೀಡಿದ್ದರು. ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸ್ಪೋಟದ ಕುರಿತು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸಿಎಂ ಯಡಿಯೂರಪ್ಪ ಅವರಿಗೆ ಮಾಹಿತಿ ನೀಡಿದರು. ಬಳಿಕ ತನಿಖೆ ಕುರಿತು ಸಿಎಂ ವಿಚಾರಿಸಿದರು.

140508572 1314582708903146 125193229876899981 n.jpg? nc cat=104&ccb=2& nc sid=8bfeb9& nc ohc=V2YFnWaj7hEAX9nY7gq& nc ht=scontent.fblr4 3

ಕ್ವಾರಿಗಳಿಗೆ ಅನುಮತಿ ಇಲ್ಲ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಸ್ಪೋಟ ಸಂಬಂಧ ತನಿಖೆ ನಡೆಯುತ್ತಿದೆ. ಈ ಭಾಗದಲ್ಲಿ ಕ್ರಷರ್‍ಗಳಿಗೆ ಮಾತ್ರ ಅನುಮತಿ ಇದೆ. ಆದರೆ ಕ್ವಾರಿಗಳಿಗೆ ಅನುಮತಿ ಇಲ್ಲ ಎಂದು ತಿಳಿಸಿದರು.

ಇನ್ನು, ನಿಗೂಢ ಶಬ್ದಕ್ಕೂ, ಕ್ವಾರಿ ಸ್ಪೋಟಕ್ಕೂ ಸಂಬಂಧ ಇದೆಯೋ ಇಲ್ಲವೋ ಅನ್ನುವುದು ತನಿಖೆಯ ಬಳಿಕ ಸ್ಪಷ್ಟವಾಗಲಿದೆ ಎಂದರು.

ಸಿಎಂ ಭೇಟಿ, ಹೇಳಿಕೆ ವಿಡಿಯೋ ರಿಪೋರ್ಟ್ ಇಲ್ಲಿದೆ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment