ಶಿವಮೊಗ್ಗದಲ್ಲಿ ಸಿಎಂ | ಪೊಲೀಸ್ ಸ್ಟೇಷನ್ ಸುಟ್ಟು, ಬಂದೂಕುಗಳ ದುರುಪಯೋಗಕ್ಕೆ ಯತ್ನ, ಗೋಲಿಬಾರ್ ಘಟನೆ ಸಿಐಡಿಗೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 23 ಡಿಸೆಂಬರ್ 2019

ಮಂಗಳೂರು ಗಲಭೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲು ಸರ್ಕಾರ ನಿರ್ಧರಿಸಿದೆ. ಶಿವಮೊಗ್ಗದಲ್ಲಿ ಈ ಸಂಬಂಧ ಹೇಳಿಕೆ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮ್ಯಾಜಿಸ್ಟ್ರೇಟ್ ತನಿಖೆ ಜೊತೆಗೆ ಸಿಐಡಿ ತನಿಖೆಯು ನಡೆಯಲಿದೆ ಎಂದರು.

https://www.facebook.com/liveshivamogga/videos/1500422973444414/?t=0

ಶಿವಮೊಗ್ಗ ಹೆಲಿಪ್ಯಾಡ್’ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಗಲಭೆ ನಡೆಸುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

Chief Minister BS Yedyurappa Visits Shimoga. CID probed to conducted in Mangalore Shoot out said Yedyurappa

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment