ಶಿವಮೊಗ್ಗದಲ್ಲಿ ಆಹಾರ ದಸರಾ, ಒಂದು ನಿಮಿಷದಲ್ಲಿ ಏಳು ಇಡ್ಲಿ ತಿಂದ ದೀಪಿಕಾ, 5 ಬಾಳೆಹಣ್ಣು ಸ್ವಾಹ ಮಾಡಿದ ಧನಲಕ್ಷ್ಮಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಅಕ್ಟೋಬರ್ 2021

ಶಿವಮೊಗ್ಗ ದಸರಾದಲ್ಲಿ ಆಯೋಜಿಸಿದ್ದ ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಶುಶ್ರೊಷಕಿ ದೀಪಿಕಾ ಮತ್ತು ಬಾಳೆಹಣ್ಣು ತಿನ್ನುವ ಸ್ಪರ್ಧೆಯಲ್ಲಿ ಧನಲಕ್ಷ್ಮಿ ಪ್ರಥಮ ಬಹುಮಾನ ಪಡೆದಿದ್ದಾರೆ.

ವಿನೋಬನಗರದ ಫ್ರೀ ಡ೦ಪಾರ್ಕ್’ನಲ್ಲಿ ದಸರಾ ಆಹಾರ ಸಮಿತಿ ವತಿಯಿಂದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವೈದರು, ನರ್ಸ್’ಗಳಿಗೆ ಮತ್ತು ಪುರುಷರಿಗೆ ಇಡ್ಲಿ ತಿನ್ನುವ ಸ್ಪರ್ಧೆ ಆಯೋಜಿಸಲಾಗಿತ್ತು. ಮಹಿಳೆಯರಿಗೆ ಬಾಳೆ ಹಣ್ಣು ತಿನ್ನುವ ಸ್ಪರ್ಧೆ ರೋಚಕವಾಗಿತ್ತು.

ಮೂರು ಸುತ್ತಿನ ಸ್ಪರ್ಧೆಯಲ್ಲಿ ಶುಶ್ರೊಷಕರಾದ ದೀಪಿಕಾ ಮತ್ತು ಮರಿಯಪ್ಪ ಅವರು ತಲಾ ಏಳು ಇಡ್ಲಿ ತಿಂದರು. ಬಳಿಕ ಇಬ್ಬರಿಗೂ ಎರಡು ಇಡ್ಲಿಗಳನ್ನು ತಿನ್ನುವ ಸ್ಪರ್ಧೆ ಆಯೋಜಿಸಿ ಪ್ರಥಮ ಸ್ಥಾನ ಘೋಷಿಸಲಾಯಿತು.

LifeSpring%2BKan%2B02

ದೀಪಿಕಾ ಅವರು ಪ್ರಥಮ ಸ್ಥಾನ ಪಡೆದರೆ, ಮರಿಯಪ್ಪ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡರು. ಶುಶ್ರೂಷಕಿ ಬಿನ್ಸ್ ಅವರು ತೃತೀಯ ಸ್ಥಾನ ಪಡೆದರು. ಮೊದಲ ಸುತ್ತಿನಲ್ಲಿ ನಸ್೯ಗಳಾದ ಪಲ್ಲವಿ ಪಾಟೀಲ್ ಐದು ಕಾಲು, ಎನ್‌.ವಿದ್ಯಾ ಐದು, 2ನೇ ಸುತ್ತಿನಲ್ಲಿ ದೀಪಿಕಾ ಏಳು, ಸಿಂಚನಾ ಆರು ಮತ್ತು ಬಿನ್ಸ್ ಐದೂವರೆ ಇಡ್ಲಿ ತಿಂದಿದ್ದರು. 3ನೇ ಸುತ್ತಿನಲ್ಲಿ ವೈದ್ಯರಾದ ಡಾ. ಆರಾಧ್ಯ ನಾಲ್ಕು, ಡಾ. ಅವಿನಾಶ್ ಮತ್ತು ಡಾ. ವಿನೋದ್‌ ತಲಾ ಮೂರೂವರೆ ಇಡ್ಲಿ ತಿಂದರು.

ನಂಜಪ್ಪ ಆಸ್ಪತ್ರೆ, ಎನ್‌ಎಚ್ ಆಸ್ಪತ್ರೆ, ಜಿ.ಜೆ.ಸೂರ್ಯ ನರ್ಸಿಂಗ್ ಆಸ್ಪತ್ರೆ, ಮೆಗ್ಗಾನ್ ಆಸ್ಪತ್ರೆಯ ಶುಶೂಷಕರು ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.

1632381449326627 1

ಬಾಳೆಹಣ್ಣು ತಿನ್ನುವ ಸ್ಪರ್ಧೆ

ಸಾರ್ವಜನಿಕರಿಗಾಗಿ ಬಾಳೆ ಹಣ್ಣು ತಿನ್ನುವ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಧನಲಕ್ಷ್ಮಿ ಮತ್ತು ಗೀತಾ ಅವರು ತಲಾ 5 ಬಾಳೆ ಹಣ್ಣು ತಿಂದರು. ಅಂತಿಮ ಹಣಾಹಣಿಯಲ್ಲಿ ಧನಲಕ್ಷ್ಮಿ ಹೆಚ್ಚು ಬಾಳೆಹಣ್ಣು ತಿಂದು ವಿಜಯಮಾಲೆ ಧರಿಸಿದರು. ಗೀತಾ ದ್ವಿತೀಯ ಮತ್ತು ನಾಲ್ಕು ಬಾಳೆಹಣ್ಣು ತಿಂದ ನೇತ್ರಾವತಿ ತೃತೀಯ ಸ್ಥಾನ ಪಡೆದರು.

AVvXsEj0EBsrx2Iv42F HZDgG0xBdrUdILayW0U1 EFvq82caDQV3cYa7Y8QOttEFn8I3jIPNsShHHiN FHfZ0nE81nVsct6xWQLgWNcpVQy14a2nG3orvA0Te5OKKyvOyiv2W2M7WFEfpSu105JQ17hxQp0G LtLYWjOX2FLfzP1LSdHLKV7WW1Xh8O5rwufw=s926

AVvXsEgyM Bq

AVvXsEi8Ac5ZsMIgS4Jz30esQXnANsyqm9IIwg nufI lektr jUlKUuz2As55HIMKzaVCSA mvi3ziJYrT6bh95Gghl41xeUHT4DKu4p30aRUJoWqJ283zKAkt4M4 uZKs5Mhybj YH8TOh0wmuu1WMMkIOKf4JU7gM IC2 ZFBa4 KlGL6c0GU9JI9z46Bw=s1466

AVvXsEg4Vm4ScTnfEO3zquWINtqdTz7oAcUWj5PUSMgCewMGc98AMox 2TO29FsK

AVvXsEipxC8neX2yg1Jq OI ItMbmp V9n0YvhPpT2CkaPQF7PdkKaiqhfkc7Whu9FIR2lnpbeH UZQ Ge3Carz8TToNetRIPhfsxidlO6egMJTD3yRG3qA2H Wqcr5ehfL gSqTwfX91v

NH nephrolody%2Bad %2Bkannada 10

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 11, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment