ನ್ಯೂಸ್ ಚಾನೆಲ್ ಸಂಪಾದಕನ ಬಂಧನಕ್ಕೆ ಶಿವಮೊಗ್ಗ ಕಾಂಗ್ರೆಸ್ ಒತ್ತಾಯ, ಎಫ್ಐಆರ್ ದಾಖಲಿಸುವಂತೆ ಆಗ್ರಹ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 22 ಏಪ್ರಿಲ್ 2020

ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿ ವಿರುದ್ದ ಶಿವಮೊಗ್ಗದಲ್ಲೂ ದೂರು ನೀಡಲಾಗಿದೆ. ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್‌ ನೇತೃತ್ವದ ನಿಯೋಗ, ಇವತ್ತು ದೂರು ನೀಡಿದೆ.

ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಮಾತನಾಡಿರುವ ಹಿನ್ನೆಲೆ, ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರನ್ನು ಬಂಧಿಸಬೇಕು. ದ್ವೇಷದ, ಪ್ರಚೋದನಕಾರಿ ನಿರೂಪಣೆ ವಿರುದ್ಧ ಎಫ್ಐಆರ್ ದಾಖಲು ಮಾಡಬೇಕು ಎಂದು ಕಾಂಗ್ರೆಸಿಗರು ಒತ್ತಾಯಿಸಿದ್ದಾರೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಲಾಗಿದೆ.

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳಾದ ಎಸ್.ಟಿ.ಚಂದ್ರಶೇಖರ್‌, ಡಿ.ಜೆ.ಜಗತ್, ಕುಮಾರಸ್ವಾಮಿ, ಪ್ರಭಾಕರ ಗೌಡ, ಎನ್.ಅಣ್ಣಪ್ಪ, ಸಾಮಾಜಿಕ ಜಾಲತಾಣ ವಿಭಾಗದ ಸೌಗಂಧಿಕ, ಸ್ಟೈಲ್ಲಾ ಮಾರ್ಟಿನ್, ಮಂಜುನಾಥಗೌಡ ಸೇರಿದಂತೆ ಹಲವರು ಈ ವೇಳೆ ಇದ್ದರು.

93578388 852483425231569 3444932249521225728 o.jpg? nc cat=105& nc sid=8024bb& nc ohc=SZVPAp1sPCMAX obk8t& nc ht=scontent.fblr1 4
92107209 840687883077790 4340426127509028864 n.jpg? nc cat=103& nc sid=dd9801& nc ohc=nTffco3BFv0AX9cUOmv& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Leave a Comment