ಶಿವಮೊಗ್ಗ – ಆಗುಂಬೆ ಮಾರ್ಗದ ಬಸ್ಸಿನ ಕಂಡಕ್ಟರ್‌ಗೆ ಜೀವ ಬೆದರಿಕೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 23 MAY 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ವಿಚಾರದಲ್ಲಿ ಖಾಸಗಿ ಬಸ್‌ ಸಿಬ್ಬಂದಿ ಮಧ್ಯೆ ಗಲಾಟೆಯಾಗಿದ್ದು, ಕಂಡಕ್ಟರ್‌ (CONDUCTOR) ಒಬ್ಬರಿಗೆ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಖಾಸಗಿ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ.

ಶಿವಮೊಗ್ಗ – ಆಗುಂಬೆ (Agumbe) ಮಾರ್ಗದ ಎರಡು ಬಸ್ಸುಗಳ ಸಿಬ್ಬಂದಿ ಮಧ್ಯೆ ಗಲಾಟೆಯಾಗಿದೆ. ಬೆಳಗ್ಗೆ 4.33ಕ್ಕೆ ಒಂದು ಬಸ್‌ ಈ ಮಾರ್ಗದಲ್ಲಿ ಹೊರಡಬೇಕಿತ್ತು. ಬೆಳಗ್ಗೆ 5 ಗಂಟೆಗೆ ಮತ್ತೊಂದು ಬಸ್‌ ಹೊರಡಬೇಕಿತ್ತು. ಬೆಳಗ್ಗೆ 4.33ರ ಖಾಸಗಿ ಬಸ್‌ ಹೊರಡುವ ಮೊದಲೇ 5 ಗಂಟೆಯ ಬಸ್‌ ನಿಲ್ದಾಣದ ಪ್ರವೇಶಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿತ್ತು. ಬೆಳಗ್ಗೆ 4.33ರ ಬಸ್ಸಿನ ಕಂಡಕ್ಟರ್‌ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಬೆಳಗ್ಗೆ 4.33ರ ಬಸ್ಸಿನ ಕಂಡಕ್ಟರ್‌ ನಂದನ್‌ ಕುಮಾರ್‌ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ – RCBಗೆ ಪರ ಯುವತಿಯರ ಘೋಷಣೆ, ಜರ್ಸಿ ನಂಬರ್‌ ಟ್ಯಾಟೋ ಹಾಕಿಸಿಕೊಂಡ ವಿದ್ಯಾರ್ಥಿನಿ

ಚಾಲಕ ನಾಗೇಶ್‌, ಕಂಡಕ್ಟರ್‌ ಹನುಮಂತ, ಅಭಿ ಶೆಣೈ, ಆದರ್ಶ ಎಂಬುವವರ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment