ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಡಿಸೆಂಬರ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಜಿಲ್ಲೆಯಾದ್ಯಂತ ವಿಧಾನ ಪರಿಷತ್ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಆವರಣದಲ್ಲಿರುವ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನ ಕುಮಾರ್ ಮತದಾನ ಮಾಡಿದರು.

ಅಭ್ಯರ್ಥಿಯದ್ದೇ ಮೊದಲ ವೋಟ್
ಪಾಲಿಕೆ ಸಭಾಂಗಣದಲ್ಲಿರುವ ಮತಗಟ್ಟೆಯಲ್ಲಿ ಮೊದಲ ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನ ಕುಮಾರ್ ಅವರದ್ದೆ ಮೊದಲ ಮತವಾಗಿದೆ. ಮಹಾನಗರ ಪಾಲಿಕೆಗೆಯ ಕಾಂಗ್ರೆಸ್ ಸದಸ್ಯರು ಈ ಸಂದರ್ಭ ಮತದಾನ ಮಾಡಿದರು.
ನಂದಿ ವಿಗ್ರಹ, ಸಂವಿಧಾನ ಶಿಲ್ಪಿಗೆ ನಮನ
ಮತದಾನಕ್ಕೂ ಮೊದಲು ಮಹಾನಗರ ಪಾಲಿಕೆ ಆವರಣದಲ್ಲಿರುವ ನಂದಿ ವಿಗ್ರಹ ಮತ್ತು ಸಂವಿದಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಪ್ರತಿಮೆಗೆ ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನ ಕುಮಾರ್ ನಮನ ಸಲ್ಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಪ್ರಸನ್ನಕುಮಾರ್, ‘ಮೊದಲ ಮತವನ್ನು ನಾನೆ ಹಾಕಿದ್ದೇನೆ. ಪಕ್ಷದ ಎಲ್ಲಾ ಮತದಾರರು ನನ್ನ ಜೊತೆಗಿದ್ದಾರೆ. ಎಲ್ಲೆಡೆ ಮತದಾನ ಆರಂಭವಾಗಿದ್ದು, ನನ್ನ ಪರವಾಗಿ ಮತದಾನ ಚನ್ನಾಗಿ ಆಗಲಿದೆ ಎಂಬ ಭರವಸೆ ಇದೆ. ಗೆಲವಿಗೆ ಯಾವುದೆ ಅಡ್ಡಿ ಇಲ್ಲ’ ಎಂದು ತಿಳಿಸಿದರು.

LATEST NEWS
- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

- ಶಿವಮೊಗ್ಗ ಬೈಪಾಸ್ನಲ್ಲಿ ಧಗಧಗ ಉರಿದ ಮಳಿಗೆ, ವಸ್ತುಗಳು ಸ್ಪೋಟ, ಏನೇನಾಯ್ತು?

About The Editor
ನಿತಿನ್ ಆರ್.ಕೈದೊಟ್ಲು






