ಶಿವಮೊಗ್ಗ ಪಾಲಿಕೆ ಗೇಟ್ ಮುಂದೆ ಹೈ ಡ್ರಾಮಾ, ಸಚಿವರ ಕಾರು ತಡೆಯಲು ಮುಂದಾದ ಪಾಲಿಕೆ ಸದಸ್ಯರು ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 10 ಜನವರಿ 2020

ಶಿವಮೊಗ್ಗ ಮಹಾನಗರ ಪಾಲಿಕೆ ಮುಂದೆ ಹೈಡ್ರಾಮಾ. ಸಚಿವರ ಕಾರು ತಡೆದು ಘೆರಾವ್ ಹಾಕಾಲು ಮುಂದಾದ ಕಾಂಗ್ರೆಸ್ ಕಾರ್ಪೊರೇಟರ್’ಗಳು ಅರೆಸ್ಟ್.

2019 readers copy new

ಘೆರವ್ ಹಾಕಲು ಕಾರಣವೇನು?

ಕೊಳಚೆ ಪ್ರದೇಶ ಅಭಿವೃದ್ಧಿ ನಿಗಮದ ವತಿಯಿಂದ 9 ಕೊಳಚೆ ಪ್ರದೇಶ ವಾಸಿಗಳಿಗೆ ಮನೆ ಕಟ್ಟಿಸಿಕೊಡಲು ತಿರ್ಮಾನಿಸಲಾಗಿತ್ತು. ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿ 1590 ಮನೆಗಳ ನಿರ್ಮಾಣಕ್ಕೆ ಕಳೆದ ವರ್ಷ ಗುದ್ದಲಿ ಪೂಜೆ ನೆರವೇರಿಸಲಾಗಿತ್ತು.

ಮನೆಗಳಿಗಾಗಿ ಸಾಮಾನ್ಯ ವರ್ಗದ ಫಲಾನುಭವಿಗಳಿಂದ 73,671 ರು. ಪರಿಶಿಷ್ಟ ಪಂಗಡ, ವರ್ಗದ  ಫಲಾನುಭವಿಗಳಿಂದ 49 ಸಾವಿರ ರೂ. ಹಣ ಕಟ್ಟಿಸಿಕೊಳ್ಳಲಾಗಿದೆ. ಈ ವೇಳೆ, ಆರು ತಿಂಗಳಲ್ಲಿ ಮನೆ ನಿರ್ಮಿಸಿಕೊಡುವ ಭರವಸೆ ನಿಡಲಾಗಿತ್ತು. ಆದರೆ ವರ್ಷ ಕಳೆದರು ಕಾಮಗಾರಿ ಪೂರ್ಣಗೊಂಡಿಲ್ಲ. ಇದರಿಂದ ಹಣ ನೀಡಿರುವ ಫಲಾನುಭವಿಗಳು ಸಂಕಷ್ಟಕ್ಕೀಡಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

82643530 1025243531170400 7830210437034541056 o.jpg? nc cat=110& nc ohc=U jo0uJGA6MAQle55M1W8qb8iSEs5rGDFcodvHdBOBVNw1R0tSz9PTE9w& nc ht=scontent.fblr11 1

ಡಿಸಿ ಆಫೀಸಿಂದ ಪಾಲಿಕೆಗೆ ಶಿಫ್ಟ್ ಆದ ಪ್ರತಿಭಟನೆ

ಪಾಲಿಕೆಯ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ರಮೇಶ್ ಹೆಗ್ಡೆ, ಕಾರ್ಪೊರೇಟರ್’ಗಳಾದ ಹೆಚ್.ಸಿ.ಯೋಗೇಶ್, ಯಮುನಾ ರಂಗೇಗೌಡ, ರೇಖಾ ರಂಗನಾಥ್ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಫಲಾನುಭವಿಗಳು ಪ್ರತಿಭಟನೆ ನಡೆಸಿದರು. ಸಚಿವ ಈಶ್ವರಪ್ಪ ಅವರು ಪಾಲಿಕೆಗೆ ಭೇಟಿ ನೀಡುವ ವಿಚಾರ ತಿಳಿಯುತ್ತಿದ್ದಂತೆ, ಪ್ರತಿಭಟನೆಯನ್ನು ಡಿಸಿ ಕಚೇರಿಯಿಂದ ಪಾಲಿಕೆ ಗೇಟ್ ಮುಂದೆ ಶಿಫ್ಟ್ ಮಾಡಲಾಯಿತು.

82339766 1025243101170443 7117677956788387840 o.jpg? nc cat=102& nc ohc=D cL vrnC5kAQlj nJ3kMa9yCR6FZ7IbwgIVjyHO0kSxFK9k JhLZJMsA& nc ht=scontent.fblr11 1

ಪಾಲಿಕೆ ಗೇಟ್ ಮುಂದೆ ಹೈ ಡ್ರಾಮಾ

ಮಹಾನಗರ ಪಾಲಿಕೆ ಮುಂದೆ ಫಲಾನುಭವಿಗಳು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಸಚಿವ ಈಶ್ವರಪ್ಪ ಅವರ ಕಾರು ಆಗಮಿಸುತ್ತಿದ್ದಂತೆ ಕಾರು ತಡೆಯಲು ಮುಂದಾದರು. ಅದರೆ ಪೊಲೀಸರು ಬಿಗಿ ಭದ್ರತೆ ಬಂದೋಬಸ್ತ್ ಕೈಗೊಂಡಿದ್ದರಿಂದ, ಕಾರು ತಡೆಯಲು ಸಾದ್ಯವಾಗಲಿಲ್ಲ.

https://www.facebook.com/liveshivamogga/videos/610830226394905/?t=35

ಸಚಿವರ ಕಾರು ಪಾಲಿಕೆಯೊಳಗೆ ಪ್ರವೇಶಿಸುತ್ತಿದ್ದಂತೆ ಪೊಲೀಸರು ಗೇಟ್ ಬಂದ್ ಮಾಡಿದರು. ಆದರೆ ಕಾರ್ಪೊರೇಟರ್’ಗಳು ಮತ್ತು ಫಲಾನುಭವಿಗಳು ಗೇಟು ತೆರೆಯಲು ಪ್ರಯತ್ನಿಸಿದರು. ಈ ವೇಳೆ ಪೊಲೀಸರು ಎಲ್ಲರನ್ನು ಬಂಧಿಸಿದರು.

81756963 1025243337837086 6242774783377801216 o.jpg? nc cat=106& nc ohc=3C2weW3JKuMAQlXS3dYQzwERcKwT5NDv2oAW4DVkyieBrcSVYtgM iF2w& nc ht=scontent.fblr11 1

ಕಮಿಷನರ್ ಕಾರನ್ನು ಒಳಬಿಡಲಿಲ್ಲ

ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ, ಪಾಲಿಕೆಯ ಗೇಟ್ ಬಂದ್ ಮಾಡಲಾಗಿತ್ತು. ಯಾವುದೇ ವಾಹನಗಳನ್ನು ಒಳಗೆ ಮತ್ತು ಹೊರಗೆ ಬಿಡುತ್ತಿರಲಿಲ್ಲ. ಈ ವೇಳೆ ಆಗಮಿಸಿದ ಪಾಲಿಕೆ ಕಮಿಷನರ್ ಅವರ ಕಾರು, ಹೊರಗೆ ನಿಲ್ಲಬೇಕಾಯಿತು. ಕಾರು ಇಳಿದು ಬಂದ ಕಮಿಷರ್ ಗೇಟ್’ನಿಂದ ನಡೆದುಕೊಂಡೇ ಕಚೇರಿಗೆ ತಲುಪುವಂತಾಯಿತು.

82231227 1025243247837095 4170877573330370560 o.jpg? nc cat=104& nc ohc=1xbpyQrQlcQAQlHclOuz0jGdgcueKrE5iabFHE1RAlxpDVX5qRmvnkn3Q& nc ht=scontent.fblr11 1

ಪ್ರತಿಭಟಿಸುತ್ತಿರುವವರು ಸಿದ್ದರಾಮಯ್ಯ ಸಂತತಿಯವರು

ಇನ್ನು, ಗೇಟ್ ಮುಂದೆ ಪ್ರತಿಭಟನೆ ನಡೆಸುತ್ತಿರುವ ಕುರಿತು ಸುದ್ದಿಗಾರರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಪ್ರಶ್ನಿಸಿದಾಗ, ಸಿದ್ದರಾಮಯ್ಯನ ಸಂತತಿ ತಾನೆ ಅದು. ನಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಬೇಕಲ್ಲ. ಅದಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಶಿವಮೊಗ್ಗ ನಗರಕ್ಕೆ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡುತ್ತಿದ್ದೇವೆ. ವಿರೋಧ ಪಕ್ಷವಾಗಿ ಇಲ್ಲಿ ಬಂದು ಬೆಂಬಲ ಕೊಡಬೇಕಿತ್ತು. ಅದನ್ನು ಬಿಟ್ಟು ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ ಎಂದರು.

81645716 1025243437837076 1542366057853878272 o.jpg? nc cat=104& nc ohc=VjujTFnqDwsAQm8MSlVq9NXnzsHJ7rOP6u MOOm XeLJmqnim8hSH1iDQ& nc ht=scontent.fblr11 1
81586345 1025243504503736 645478501633228800 o.jpg? nc cat=109& nc ohc=4 hT9E5HJYQAQkoM3TMtH16jSKHCz0jt7TGbPwQirVzr8f3u8u0QoKYvA& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 10, 2020

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment