Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » SHIMOGA | ಅಬ್ಬಲಗೆರೆಯಲ್ಲಿ ಸವಳಂಗ ರಸ್ತೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ, ಕಾರ್ಯಕರ್ತರ ಬಂಧನ

SHIMOGA | ಅಬ್ಬಲಗೆರೆಯಲ್ಲಿ ಸವಳಂಗ ರಸ್ತೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ, ಕಾರ್ಯಕರ್ತರ ಬಂಧನ

23/01/2021 7:53 PM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 JANUARY 2021

ಕಲ್ಲಗಂಗೂರು ಕಲ್ಲು ಕ್ವಾರಿಯಲ್ಲಿ ನಡೆದ ಭೀಕರ ಸ್ಫೋಟದ ತನಿಖೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇವತ್ತು ಅಬ್ಬಲಗೆರೆ ಗ್ರಾಮ ಪಂಚಾಯತ್ ಕಚೇರಿ ಎದುರು ಸವಳಂಗ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಯಿತು.

ಘಟನೆಯಲ್ಲಿ ಅಮಾಯಕರು ಬಲಿಯಾಗಿದ್ದು, ಸರ್ಕಾರ ನಿರ್ಲಕ್ಷ ಧೋರಣೆ ತೋರಿದೆ ಹಾಗೂ ಕಲ್ಲು ಕ್ವಾರೆ ಮಾಲೀಕರನ್ನು ರಕ್ಷಿಸಲು ಹೊರಟಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಘಟನೆಗೆ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ ರಾಜೀನಾಮೆ ನೀಡಬೇಕು. ಅಕ್ರಮ ಕಲ್ಲು ಗಣಿಗಾರಿಕೆ ಮಾಡುವ ಬಿಜೆಪಿ ಪ್ರಭಾವಿ ಮುಖಂಡರನ್ನು ಬಂಧಿಸಬೇಕೆಂದು ಆಗ್ರಹಿಸಿದರು.

ಸಾರ್ವಜನಿಕರ ವಿರೋಧವಿದ್ದರೂ ಕೆಲವು ಬಿಜೆಪಿ ನಾಯಕರು ಹಲವು ವರ್ಷಗಳಿಂದ ಅಕ್ರಮ ಗಣಿಗಾರಿಕೆಗೆ ಪ್ರೋತ್ಸಾಹ ನೀಡುತ್ತ ಅಧಿಕಾರಿಗಳ ಮೇಲೆ ದರ್ಪ ತೋರಿಸುತ್ತಾ, ಅವಕಾಶ ನೀಡಿದ ಪರಿಣಾಮವೇ ಈ ದುರ್ಘಟನೆ ಸಂಭವಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆ ತಡೆ ನಡೆಸಿದ ಕಾಂಗ್ರೆಸ್ ಮುಖಂಡರು ಪೊಲೀಸರು ಬಂಧಿಸಿ, ಬಳಿಕ ಬಿಡುಗಡೆ ಮಾಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಡಾ. ಶ್ರೀನಿವಾಸ್ ಕರಿಯಣ್ಣ, ಎಸ್. ರವಿಕುಮಾರ್, ಎಲ್. ರಾಮೇಗೌಡ, ಕೆ. ದೇವೇಂದ್ರಪ್ಪ, ಯಮುನಾ ರಂಗೇಗೌಡ, ಸೈಯದ್ ವಾಹಿದ್ ಅಡ್ಡು, ವಿಜಯಲಕ್ಷ್ಮಿ ಪಾಟೀಲ್, ಶರತ್, ಎಸ್.ಪಿ.ಶೇಷಾದ್ರಿ, ಕೆ. ಚೇತನ್, ಸಿ.ಜಿ.  ಮಧುಸೂಧನ್ ಮತ್ತಿತರರು ಇದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ [email protected]

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

June-2025-Report-Shivamogga-Live

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 220121 Stone Mining at kallagangur 1 SHIMOGA | ಸಿಎಂ, ಸಚಿವರ ಹೇಳಿಕೆಯಲ್ಲಿ ಭಿನ್ನತೆ, ಸ್ಪೋಟ ಸಂಭವಿಸಿದ ಕ್ವಾರಿ ಅಕ್ರಮವೋ, ಸಕ್ರಮವೋ ಗೊಂದಲದಲ್ಲಿ ಗ್ರಾಮಸ್ಥರು
Next Article 240121 Fire At Gandhi Bazaar 1 BREAKING NEWS | ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿ ಭಾರಿ ಅಗ್ನಿ ಅವಘಡ

ಇದನ್ನೂ ಓದಿ

Signal-at-Usha-Nursing-home-circle.
SHIVAMOGGA CITY

ಉಷಾ ನರ್ಸಿಂಗ್‌ ಹೋಮ್‌ ಸರ್ಕಲ್‌ನಲ್ಲಿ ಸಿಗ್ನಲ್‌ ಲೈಟ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/07/2025
Police-Jeep-in-Shimoga-city
CRIME DIARYSHIVAMOGGA CITY

ಬಾರ್‌ ಅಂಡ್‌ ರೆಸ್ಟೋರೆಂಟ್‌ನಲ್ಲಿ ಕೈ ಕೈ ಮಿಲಾಯಿಸದ ಸ್ನೇಹಿತರು, ಬಿಯರ್‌ ಬಾಟಲಿಯಿಂದ ಒಬ್ಬನ ತಲೆಗೆ ಏಟು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/07/2025
Bugilu-book-released-in-Shimoga
SHIVAMOGGA CITY

ಶಿವಮೊಗ್ಗದಲ್ಲಿ ‘ಭುಗಿಲುʼ ಬಿಡುಗಡೆ, ಬಿ.ಎಲ್.ಸಂತೋಷ್‌ ಭಾಗಿ, ಏನೆಲ್ಲ ಮಾತನಾಡಿದರು? ಇಲ್ಲಿದೆ ಪ್ರಮುಖಾಂಶ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/07/2025
Online-Fraud-Case-image
CRIME DIARYSHIVAMOGGA CITY

ಶಿವಮೊಗ್ಗದ ಯುವಕ ₹25 ಲಕ್ಷ ಹಣ ಕಳೆದುಕೊಂಡ, ಆಗಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/07/2025
Mukya-Pustaka-barahagarru-press-meet
SHIVAMOGGA CITY

ಮೂರು ಬೇಡಿಕೆ ಈಡೇರದಿದ್ದರೆ ಅಹೋರಾತ್ರಿ ಹೋರಾಟ, ಸರ್ಕಾರಕ್ಕೆ ಒಕ್ಕೂಟದ ಎಚ್ಚರಿಕೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
MLA-channabasappa-visit-Vidyanagara-Health-Centre.
SHIVAMOGGA CITY

ವಿದ್ಯಾನಗರ ಆರೋಗ್ಯ ಕೇಂದ್ರಕ್ಕೆ ಎಂಎಲ್‌ಎ ದಿಢೀರ್‌ ಭೇಟಿ, ಸ್ಥಳೀಯ ಬಡಾವಣೆಗಳ ನಿವಾಸಿಗಳ ಜೊತೆ ಚರ್ಚೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?