ಶಿವಮೊಗ್ಗ ಚಲೋ, ಭದ್ರಾವತಿ, ಶಿವಮೊಗ್ಗಕ್ಕೆ ಸೀಮಿತ ಹೋರಾಟವಲ್ಲ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MARCH 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಚಲೋ ಹೋರಾಟದಲ್ಲಿ ದೊಡ್ಡ ಸಂಖ್ಯೆಯ ಮಹಿಳೆಯರು ಭಾಗವಹಿಸುತ್ತಿದ್ದಾರೆ. ಭದ್ರಾವತಿ ಶಾಸಕರ ಮೇಲೆ ಆಗಿರುವ ದೌರ್ಜನ್ಯ ಖಂಡಿಸಿ ಹೋರಾಟ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪುಷ್ಪಾ ಅಮರನಾಥ್, ಶಿವಮೊಗ್ಗ ಚಲೋ ಕಾರ್ಯಕ್ರಮ ಶಿವಮೊಗ್ಗ, ಭದ್ರಾವತಿಗೆ ಸೀಮಿತ ಅಲ್ಲ. ಸಂವಿಧಾನದ ಆಶಯ ಉಳಿವಿಗಾಗಿ ಹೋರಾಟ ನಡೆಸಲಾಗ್ತಿದೆ ಎಂದರು.

ಬಿಜೆಪಿಯವರು ತಮಗೆ ಇಷ್ಟ ಬಂದ ಹಾಗೆ ಸರ್ಕಾರ ನಡೆಸಲು ಅವಕಾಶವಿಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆ. ಸಂವಿಧಾನದ ಆಶಯ ಕಾಪಾಡಿಕೊಳ್ಳಲು ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.

ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅನಿತಾ ಕುಮಾರಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯ್‍ ಕುಮಾರ್, ಕಾರ್ಪೊರೇಟರ್ ಯಮುನಾ ರಂಗೇಗಗೌಡ, ವಿಜಯಲಕ್ಷ್ಮಿ ಪಾಟೀಲ್ ಸೇರಿದಂತೆ ಹಲವರು ಇದ್ದರು

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment