ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಆಕೆ ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ತನ್ನ ಹೆಸರು ತಿಳಿಸದೆ ಮೈಸೂರು ಎಂದಷ್ಟೇ ಹೇಳಿದ್ದರು. (constable)
ಮೃತ ಮಹಿಳೆ ವಾರಸುದಾರರ ಬಗ್ಗೆ ಪರಿಶೀಲಿಸಿದ ಸಂದರ್ಭದಲ್ಲಿ ಮಾಹಿತಿ ಲಭ್ಯವಾಗಿರಲಿಲ್ಲ. ಆಕೆ ಬಳಿಯಿದ್ದ ಚೀಟಿಯಲ್ಲಿ ಬರೆದಿದ್ದ ಫೋನ್ ನಂಬರ್ಗಳಿಗೆ ಕರೆ ಮಾಡಿದಾಗ ಒಂದು ನಂಬರ್ ಆಕೆಯ ಮಗಳದಾಗಿತ್ತು. ಶಿವಮೊಗ್ಗ ಪೊಲೀಸ್ ಉಪವಿಭಾಗದ ಕಾನ್ಸ್ಟೇಬಲ್ ಚೌಡಪ್ಪ ಕಮತರ ಆಸಕ್ತಿ ವಹಿಸಿ ಮೃತೆಯ ಮಗಳನ್ನು ಪತ್ತೆ ಮಾಡಿದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಾಸ್ಟರ್ ಹೆಲ್ತ್ ಚೆಕ್ ಅಪ್ ಪ್ಯಾಕೇಜ್ಗೆ ಶೇ.25ರಷ್ಟು ರಿಯಾಯಿತಿ, ಏನೇನೆಲ್ಲ ಚೆಕ್ ಮಾಡ್ತಾರೆ?
ಮೃತ ಮಹಿಳೆ ಬಳಿಯಿದ್ದ ₹34,000 ನಗದು, ಒಂದು ಸರ, ಎರಡು ಉಂಗುರಗಳನ್ನು ಆಕೆಯ ಮಗಳಿಗೆ ಪೊಲೀಸರು ಹಸ್ತಾಂತರಿಸಿದ್ದಾರೆ. ಚೌಡಪ್ಪ ಕಮತರ ಕಾರ್ಯಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು





