ಕರೋನ ಭಯ ದೂರಾಗಿಸಲು ಶಿವಮೊಗ್ಗ ರೈತರಿಂದ ವಿಭಿನ್ನ ಜಾಗೃತಿ, ಜಿಲ್ಲಾಧಿಕಾರಿ ಕಚೇರಿ ಮುಂದೆಯೇ ಪ್ರತಿಜ್ಞಾವಿಧಿ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA CITY | 12 ಮೇ 2020

ಕರೋನ ಸೋಂಕಿನಿಂದ ಇಡೀ ಜಗತ್ತು ಬೆಚ್ಚಿಬಿದ್ದಿದೆ. ವೈರಸ್‍ನಿಂದ ತಪ್ಪಿಸಿಕೊಳ್ಳಲು ಅನೇಕ ಮಾರ್ಗಗಳನ್ನು ಹುಡುಕುತ್ತಿದೆ. ಆದರೆ ಶಿವಮೊಗ್ಗದ ರೈತರು ವಿಭಿನ್ನ ಹೆಜ್ಜೆ ಇಟ್ಟಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಮುಂದೆಯೇ ಕರೋನ ಜೊತೆಗೆ ಜೀವಿಸೋದನ್ನ ಕಲಿಯೋಣ ಅಂತಾ ಪ್ರಮಾಣ ಸ್ವೀಕರಿಸಿದ್ದಾರೆ.

ಕರೋನ ಜೊತೆಗೆ ಜೀವನ, ಹೇಗದು?

ಕರೋನ ವೈರಸ್‍ ಮಟ್ಟಹಾಕಲು ಔಷಧ ಕಂಡು ಹಿಡಿದಿಲ್ಲ. ಹಾಗಾಗಿ ಕರೋನ ಜೊತೆಗೆ ಅನಿವಾರ್ಯವಾಗಿ ಬದುಕಬೇಕಿದೆ. ಈ ಸಂದರ್ಭದಲ್ಲಿ ಏನೇನೆಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡ ಕೆ.ಟಿ.ಗಂಗಾಧರ್ ಅವರು ರೈತರು ಮತ್ತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.

ಜಾಗೃತಿ ಸಂದೇಶ ಸಾರಿದ ಪತ್ರಕರ್ತ

ಫೋಟೊ ಜರ್ನಲಿಸ್ಟ್  ಶಿವಮೊಗ್ಗ ನಂದನ್ ಅವರು ಕರೋನ ನಮ್ಮನ್ನ ಬಿಟ್ಟುಹೋಗುವುದು ಕಷ್ಟ. ಆದರೆ ಅದರೊಂದಿಗೆ ಜಾಗೃತಿಯಿಂದ ಜೀವನ ನಡೆಸಬೇಕಿದೆ ಎಂದರು. ಈ ವೇಳೆ ಪ್ರತಿಜ್ಞಾವಿಧಿ ಸ್ವೀಕರಿಸಿದ ರೈತರು, ಕರೋನ ಸೋಂಕಿಗೆ ತುತ್ತಾಗದಂತೆ ಜೀವ ನಡೆಸುತ್ತೇವೆ. ಬೇರೆಯವರಿಗೂ ಈ ಕುರಿತು ಜಾಗೃತಿ ಮೂಡಿಸುತ್ತೇವೆ ಎಂದರು.

95132241 857973851349193 1704349070090305536 n.jpg? nc cat=109& nc sid=dd9801& nc ohc=P I5w 5gfgcAX 79J3x& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment