
ಶಿವಮೊಗ್ಗ ಲೈವ್.ಕಾಂ | SHIMOGA CITY | 12 ಮೇ 2020
ಕರೋನ ಸೋಂಕಿನಿಂದ ಇಡೀ ಜಗತ್ತು ಬೆಚ್ಚಿಬಿದ್ದಿದೆ. ವೈರಸ್ನಿಂದ ತಪ್ಪಿಸಿಕೊಳ್ಳಲು ಅನೇಕ ಮಾರ್ಗಗಳನ್ನು ಹುಡುಕುತ್ತಿದೆ. ಆದರೆ ಶಿವಮೊಗ್ಗದ ರೈತರು ವಿಭಿನ್ನ ಹೆಜ್ಜೆ ಇಟ್ಟಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಮುಂದೆಯೇ ಕರೋನ ಜೊತೆಗೆ ಜೀವಿಸೋದನ್ನ ಕಲಿಯೋಣ ಅಂತಾ ಪ್ರಮಾಣ ಸ್ವೀಕರಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಕರೋನ ಜೊತೆಗೆ ಜೀವನ, ಹೇಗದು?
ಕರೋನ ವೈರಸ್ ಮಟ್ಟಹಾಕಲು ಔಷಧ ಕಂಡು ಹಿಡಿದಿಲ್ಲ. ಹಾಗಾಗಿ ಕರೋನ ಜೊತೆಗೆ ಅನಿವಾರ್ಯವಾಗಿ ಬದುಕಬೇಕಿದೆ. ಈ ಸಂದರ್ಭದಲ್ಲಿ ಏನೇನೆಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡ ಕೆ.ಟಿ.ಗಂಗಾಧರ್ ಅವರು ರೈತರು ಮತ್ತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
ಜಾಗೃತಿ ಸಂದೇಶ ಸಾರಿದ ಪತ್ರಕರ್ತ
ಫೋಟೊ ಜರ್ನಲಿಸ್ಟ್ ಶಿವಮೊಗ್ಗ ನಂದನ್ ಅವರು ಕರೋನ ನಮ್ಮನ್ನ ಬಿಟ್ಟುಹೋಗುವುದು ಕಷ್ಟ. ಆದರೆ ಅದರೊಂದಿಗೆ ಜಾಗೃತಿಯಿಂದ ಜೀವನ ನಡೆಸಬೇಕಿದೆ ಎಂದರು. ಈ ವೇಳೆ ಪ್ರತಿಜ್ಞಾವಿಧಿ ಸ್ವೀಕರಿಸಿದ ರೈತರು, ಕರೋನ ಸೋಂಕಿಗೆ ತುತ್ತಾಗದಂತೆ ಜೀವ ನಡೆಸುತ್ತೇವೆ. ಬೇರೆಯವರಿಗೂ ಈ ಕುರಿತು ಜಾಗೃತಿ ಮೂಡಿಸುತ್ತೇವೆ ಎಂದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]