‘ಬೀದಿಗಿಳಿದರೆ ನೀನು, ನಿಮ್ಮ ಮನೆಗೆ ಬರುತ್ತೇನೆ ನಾನು’, ಶಿವಮೊಗ್ಗ ಗೋಪಿ ಸರ್ಕಲ್’ನಲ್ಲಿ ಕರೋನ ವಾರ್ನಿಂಗ್, ಏನಿದು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA | 30 ಮಾರ್ಚ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕರೋನ ಕುರಿತು ಜಾಗೃತಿ ಮೂಡಿಸಲು ಶಿವಮೊಗ್ಗದ ಕಲಾವಿದರು ವಿಭಿನ್ನ ಪ್ರಯತ್ನ ಮಾಡಿದ್ದಾರೆ. ತಮ್ಮ ಕುಂಚದ ಮೂಲಕ ರಸ್ತೆ ಮೇಲೆಯೆ ಜಾಗೃತಿ ಪೇಂಟಿಂಗ್ ಅರಳಿಸಿದ್ದಾರೆ.

91691653 1086507061710713 1729757980649324544 o.jpg? nc cat=110& nc sid=110474& nc ohc=LAiC9qr1fnEAX KPmxi& nc ht=scontent.fblr11 1
PC | Drone Pradeep

ರಾಜ್ಯ ನಾಮಫಲಕ ಕಲಾವಿದರ ಸಂಘದ ವತಿಯಿಂದ ಗೋಪಿ ಸರ್ಕಲ್’ನಲ್ಲಿ ಕರೋನ ಜಾಗೃತಿ ಪೇಟಿಂಗ್ ಮಾಡಲಾಗಿದೆ. ಕರೋನ ಮಹಾಮಾರಿ ಜಗತ್ತನ್ನು ಆವರಿಸುತ್ತಿರುವ ದೃಶ್ಯವನ್ನು ಚಿತ್ರೀಕರಿಸಿದ್ದಾರೆ.

ಕಾರಣವಿಲ್ಲದೆ ಮನೆಯಿಂದ ಹೊರಗೆ ಸುತ್ತಾಡುವವರಿಗೆ ಎಚ್ಚರಿಕೆ ಸಂದೇಶವನ್ನು ಬರೆಯಲಾಗಿದೆ. ಕಾರಣವಿಲ್ಲದೆ ಹೊರಗೆ ಬಂದರೆ ನೀವು, ನಿನ್ನ ಮನೆಗೆ ಬರುವೆ ನಾನು ಎಂದು ವಾರ್ನಿಂಗ್ ನೀಡಲಾಗಿದೆ. ವಿಭಿನ್ನವಾಗಿರುವ ಈ ಜಾಗೃತಿ ಸಂದೇಶ ಗಮನ ಸೆಳೆಯುತ್ತಿದೆ.

ನಾಮಫಲಕ ಕಲಾವಿದರ ಸಂಘದ ಹಲವರು ಈ ಸಂದೇಶ ಚಿತ್ರಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment