ಶಿವಮೊಗ್ಗ ಲೈವ್.ಕಾಂ | SHIMOGA | 28 ಮಾರ್ಚ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯ ಕಾಂತೇಶ್ ಅವರು ತಮ್ಮ ನಾಲ್ಕು ತಿಂಗಳ ವೇತನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದಾರೆ. ಶಿವಮೊಗ್ಗದಲ್ಲಿಇವತ್ತು ಜಿಲ್ಲಾಧಿಕಾರಿ ಅವರಿಗೆ ತಮ್ಮ ವೇತನದ ಚೆಕ್ ಹಸ್ತಾಂತರಿಸಿದರು.
ಕರೋನ ಹಿನ್ನೆಲೆ ಪರಿಹಾರ ಕಾರ್ಯಕ್ಕೆ ಉಪಯೋಗ ಆಗಲಿ ಎಂದು ಸಿಎಂ ಪರಿಹಾರ ನಿಧಿಗೆ ಚೆಕ್ ನೀಡಿದರು. ಸಚಿವ ಕೆ.ಎಸ್.ಈಶ್ವರಪ್ಪ ಅವರು ತಮ್ಮ ನಾಲ್ಕು ತಿಂಗಳ ವೇತನ 5.34 ಲಕ್ಷ ರೂ. ಚೆಕ್ ನೀಡಿದರು.
ಇನ್ನು, ಜಿಲ್ಲಾ ಪಂಚಾಯಿತಿ ಸದಸ್ಯ ಕಾಂತೇಶ್ ಅವರು ತಮ್ಮ ನಾಲ್ಕು ತಿಂಗಳ ವೇತನ 20 ಸಾವಿರ ರೂ. ವೇತನದ ಚೆಕ್ ಅನ್ನು ಜಿಲ್ಲಾಧಿಕಾರಿ ಅವರಿಗೆ ಹಸ್ತಾಂತರಿಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






