ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 27 MARCH 2021
ಕರೋನ ಎರಡನೇ ಅಲೆ ಭೀತಿಯ ಹಿನ್ನೆಲೆ, ಸೋಂಕು ಹರಡುವುದನ್ನು ತಡೆಯುವ ಸಲುವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ಬಿಗಿ ಕ್ರಮ ಕೈಗೊಂಡಿದೆ. ಯುಗಾದಿ, ಹೋಳಿ, ಷಬ್-ಎ-ಬರಾತ್, ಗುಡ್ ಫ್ರೈಡೆ ಸೇರಿದಂತೆ ಇತರೆ ಹಬ್ಬಗಳಲ್ಲಿ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ.
ಸಮಾರಂಭಗಳು, ಆಚರಣೆಗಳು ಮತ್ತು ಸಾರ್ವಜನಿಕರು ಗುಂಪು ಸೇರಬಹುದಾದ ಇತರೆ ಚಟುವಟಿಕೆಗೆ ಅವಕಾಶವಿಲ್ಲ. ಒಂದು ವೇಳೆ ಈ ನಿಯಮ ಉಲ್ಲಂಘಿಸಿದರೆ ಕೇಸ್ ದಾಖಲಿಸಲಾಗುತ್ತದೆ ಎಂದು ಮಹಾನಗರ ಪಾಲಿಕೆ ಕಮಿಷನರ್ ಚಿದಾನಂದ ವಟಾರೆ ಎಚ್ಚರಿಕೆ ನೀಡಿದ್ದಾರೆ.
ಆದೇಶ ಉಲ್ಲಂಘಿಸುವ ವ್ಯಕ್ತಿ ಅಥವಾ ಸಂಘ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಾಹಣ ಕಾಯ್ದೆ-2005, ಐ.ಪಿ.ಸಿ.ಸೆಕ್ಷನ್ 188 ಮತ್ತು ಕರ್ನಾಟಕ ಸಾಂಕ್ರಮಿಕ ರೋಗಗಳ ಕಾಯ್ದೆ 2020ರ ಭಾಗ (4) (5)&(10) ಅನುಗುಣವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು

















