ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 17 SEPTEMBER 2024 : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಸಂದರ್ಭ ಈ ಬಾರಿ ಪಟಾಕಿ ಅಬ್ಬರ ಜೋರಿತ್ತು. ಅಮೀರ್ ಅಹಮದ್ ಸರ್ಕಲ್ನಲ್ಲಿ ಬಹು ಹೊತ್ತು ಭಾರಿ ಪ್ರಮಾಣದ ಪಟಾಕಿ (Cracker) ಸಿಡಿಸಲಾಯಿತು.
ಗಣಪತಿ ಮೆರವಣಿಗೆ ಅಮೀರ್ ಅಹಮದ್ ಸರ್ಕಲ್ಗೆ ತಲುಪುವ ಮುನ್ನ ಭಾರಿ ಪ್ರಮಾಣದ ಪಟಾಕಿ ಸಿಡಿಸಲಾಯಿತು. ಆರಂಭದಲ್ಲಿ ಪಟಾಕಿ ಸಿಡಿತಲೆ ಮನರಂಜನೆ ನೀಡಿತು. ಆದರೆ ಕೆಲವೇ ಕ್ಷಣದಲ್ಲಿ ಸರ್ಕಲ್ನಲ್ಲಿ ಮೂರ್ನಾಲ್ಕು ಕಡೆ ಪಟಾಕಿ ಹಚ್ಚಲಾಯಿತು. ಇದರಿಂದ ನೂಕು ನುಗ್ಗಲು ಉಂಟಾಯಿತು. ಬೆಂಕಿ ಕಿಡಿ ಜನರ ಮೈಮೇಲೆ ಬಿದ್ದಿದ್ದರಿಂದ ಆತಂಕದ ಪರಿಸ್ಥಿತಿ ಉಂಟಾಯಿತು.
ಇನ್ನೊಂದೆಡೆ ಪೊಲೀಸರು ತಕ್ಷಣ ಅಲರ್ಟ್ ಆದರು. ಒಂದೇ ಕಡೆ ಪಟಾಕಿ ಸಿಡಿಸುವಂತೆ ಸೂಚಿಸಿದರು. ಅಗ್ನಿಶಾಮಕ ಸಿಬ್ಬಂದಿ ಕೂಡ ಮುನ್ನೆಚ್ಚರಿಕೆ ಕ್ರಮ ಕೈಗೊಂಡರು. ಸುಮಾರು ಅರ್ಧ ಗಂಟೆ ಪಟಾಕಿ ಸಿಡಿಸಲಾಯಿತು.
ಇದನ್ನೂ ಓದಿ » ಹಿಂದೂ ಮಹಾಸಭಾ ಮೆರವಣಿಗೆಯಲ್ಲಿ ಡಿ ಬಾಸ್ ಪರ ಘೋಷಣೆ
LATEST NEWS
- ಊರಗಡೂರಿನ ಸಂಕೇತ್ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

- ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

About The Editor
ನಿತಿನ್ ಆರ್.ಕೈದೊಟ್ಲು















