ಶಿವಮೊಗ್ಗಕ್ಕೆ ಸೈಕಲ್‌ನಲ್ಲಿ ಆಗಮಿಸಿದ ಅಪ್ಪು ಅಭಿಮಾನಿ, ಗಿನ್ನಿಸ್‌ ದಾಖಲೆಯ ಗುರಿ, ಏನಿದು ಸೈಕಲ್‌ ಯಾತ್ರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 DECEMBER 2023

SHIMOGA : ವಿಶ್ವಶಾಂತಿಯ ಉದ್ದೇಶ ಇಟ್ಟುಕೊಂಡು ಚಿತ್ರನಟ ಪುನೀತ್ ರಾಜಕುಮಾರ್ ಅಭಿಮಾನಿ ತಮಿಳುನಾಡು ಕೊಯಮತ್ತೂರು ಮೂಲದ ಮುತ್ತು ಸೆಲ್ವನ್ ಸೈಕಲ್‌ನಲ್ಲಿ ದೇಶ ಪರ್ಯಟನೆ ಕೈಗೊಂಡಿದ್ದು, ಸೋಮವಾರ ನಗರದಲ್ಲಿನ ಜಿಲ್ಲಾ‍ಧಿಕಾರಿ ಕಚೇರಿಗೆ ಆಗಮಿಸಿದರು.

ಮುತ್ತು ಸೆಲ್ವನ್ ಈಗಾಗಲೇ 20 ಸಾವಿರಕ್ಕೂ ಹೆಚ್ಚು ಕಿಮೀ ಕ್ರಮಿಸಿದ್ದಾರೆ. 34 ರಾಜ್ಯಗಳ 733 ಜಿಲ್ಲೆಗಳ 34 ಸಾವಿರ ಕಿಮೀಗಳನ್ನು ಸೈಕಲ್‌ನಲ್ಲೆ ಸಂಚರಿಸುವ ಮೂಲಕ ಗಿನ್ನಿಸ್ ಬುಕ್ ದಾಖಲೆಗೆ ಸೇರಲಿದ್ದಾರೆ.

ಪುನೀತ್ ರಾಜಕುಮಾರ್ ಅಭಿಮಾನಿಯಾಗಿದ್ದು, ಅವರ ಸಮಾಜ ಸೇವೆಯಿಂದ ಪ್ರೇರಿತನಾಗಿ ಸೈಕಲ್ ಯಾತ್ರೆ ಕೈಗೊಂಡಿದ್ದೇನೆ. ಈ ವರೆಗೆ 3 ಸೈಕಲ್ ಬದಲಿಸಿದ್ದೇನೆ. 100ಕ್ಕೂ ಹೆಚ್ಚು ಟೈರ್‌ಗಳನ್ನು ಬದಲಿಸಿ 20 ಸಾವಿರ ಕಿ.ಮೀ. ಕ್ರಮಿಸಿದ್ದೇನೆ. ಅಪ್ಪು ಹೆಸರಿನಲ್ಲಿ ಪುಸ್ತಕ ಬರೆಯುವ ಮೂಲಕ ಸೈಕಲ್ ಯಾತ್ರೆ ಮುಕ್ತಾಯ ಗೊಳಿಸಲಿದ್ದೇನೆ.ಮುತ್ತು ಸೆಲ್ವನ್, ಪುನೀತ್ ರಾಜಕುಮಾರ್ ಅಭಿಮಾನಿ

ಮುತ್ತು ತಮ್ಮ ಯಾತ್ರೆಯನ್ನು 2021ರ ಡಿ 21ರಂದು ಆರಂಭಿಸಿದ್ದಾರೆ. 2025ರ ಜನವರಿ 15 ರಂದು ಈ ಯಾತ್ರೆ ಪುನೀತ್ ರಾಜಕುಮಾರ್ ಸಮಾಯ ಬಳಿ ಮುಕ್ತಾಯವಾಗಲಿದ್ದು, ಗಿನ್ನಿಸ್ ದಾಖಲೆ ಸೇರಲಿದೆ.

ಇದನ್ನೂ ಓದಿ – ಹೊಳೆ ಬಸ್‌ ಸ್ಟಾಪ್‌ನಿಂದ ಅಮೀರ್‌ ಅಹಮದ್‌ ಸರ್ಕಲ್‌ವರೆಗೆ ಪಾರ್ಕಿಂಗ್‌ ಬಗ್ಗೆ ಜಿಲ್ಲಾಧಿಕಾರಿ ಮಹತ್ವದ ಆದೇಶ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 19, 2023

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment