SHIVAMOGGA LIVE NEWS | 14 APRIL 2023
SHIMOGA : ಮತದಾನ ಜಾಗೃತಿಗಾಗಿ ಶಿವಮೊಗ್ಗ ನಗರದಲ್ಲಿ ಸೈಕಲ್ ಜಾಥಾ ಆಯೋಜಿಸಲಾಗಿತ್ತು. ರಾಮಣ್ಣ ಶ್ರೇಷ್ಠಿ ಪಾರ್ಕ್ನಿಂದ ನಗರದ ವಿವಿಧೆಡೆ ಜಾಥಾ (Jaatha) ನಡೆಸಿ, ಜಾಗೃತಿ ಮೂಡಿಸಲಾಯಿತು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಜಿಲ್ಲಾಡಳಿತ, ಮಹಾನಗರ ಪಾಲಿಕೆಯ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿಗಾಗಿ ಸೈಕಲ್ ಜಾಥಾ (Jaatha) ನಡೆಸಲಾಯಿತು. ಪಾಲಿಕೆಯ ನಲ್ಮ್ ಅಧಿಕಾರಿ ಅನುಪಮಾ ಅವರು ಸೈಕಲ್ ಜಾಥಾಗೆ ಹಸಿರು ನಿಶಾನೆ ತೋರಿಸಿದರು.

ರಾಮಣ್ಣ ಶ್ರೇಷ್ಠಿ ಪಾರ್ಕ್ನಿಂದ ಕೋಟೆ ರಸ್ತೆ, ಬೆಕ್ಕಿನಕಲ್ಮಠ, ಬಿ.ಹೆಚ್.ರಸ್ತೆ, ಶಿವಪ್ಪ ನಾಯಕ ಸರ್ಕಲ್, ನೆಹರೂ ರಸ್ತೆ, ಗೋಪಿ ವೃತ್ತದಿಂದ ಅಂಬೇಡ್ಕರ್ ಭವನದವರೆಗೆ ಜಾಥಾ ನಡೆಸಲಾಯಿತು. ಸುಪ್ರಿಯಾ ರತ್ನಾಕರ್, ಲೋಕೇಶ್, ಗೀತಾ, ರೇಣು ಹಾಗೂ ಸೈಕಲ್ ಕ್ಲಬ್ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸದಸ್ಯರು ಭಾಗಿಯಾಗಿದ್ದರು.
ಇದನ್ನೂ ಓದಿ – ಲಾರಿಯಲ್ಲಿ ಸಾಗಿಸಲಾಗುತ್ತಿತ್ತು 46 ಬೈಕ್, ಯಾವುದಕ್ಕೂ ಇರಲಿಲ್ಲ ಡಾಕ್ಯೂಮೆಂಟ್
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



