SHIVAMOGGA LIVE NEWS | 3 DECEMBER 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ : ರಾತ್ರಿ ವೇಳೆ ಸಾರ್ವಜನಿಕರನ್ನು ಅಡ್ಡಗಟ್ಟಿ ದರೋಡೆ (dacoity attempt) ಮಾಡಲು ಹೊಂಚು ಹಾಕಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಗಳನ್ನು ಬಂಧಿಸಿ, ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

(dacoity attempt)
ಶಿವಮೊಗ್ಗದ ವಿದ್ಯಾನಗರ – ಮತ್ತೂರು ರಸ್ತೆಯಲ್ಲಿ ರಾತ್ರಿ ವೇಳೆ ಸಾರ್ವಜನಿಕರನ್ನು ಅಡ್ಡಗಟ್ಟಿ ದರೋಡೆಗೆ
ಹೊಂಚು ಹಾಕಲಾಗುತ್ತಿದೆ ಎಂದು ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಅದರಂತೆ ದಾಳಿ ನಡೆಸಿದಾಗ ವಿದ್ಯಾನಗರದ ತೊಟ್ಟಿ ಸೀನ ಮತ್ತು ಆತನ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ.
ALSO READ – ಅರ್ಧ ಶಿವಮೊಗ್ಗ ಸಿಟಿ, ತಾಲೂಕಿನ ಹಲವು ಗ್ರಾಮಗಳಲ್ಲಿ ಭಾನುವಾರ ಇಡೀ ದಿನ ಕರೆಂಟ್ ಇರಲ್ಲ
ತೊಟ್ಟಿ ಸೀನ, ಸುಭಾಷ್ ನಗರದ ಸುದೀಪ್ ಮತ್ತು ಮಲವಗೊಪ್ಪದ ಯತೀಶ್ ಎಂಬುವವರು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಇವರಿಂದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನಿಬ್ಬರು ಪರಾರಿಯಾಗಿದ್ದು ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದ್ದೆ.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






