ವಾಹನ ಸವಾರರ ಹುಷಾರ್‌, ಶಿವಮೊಗ್ಗದ ಈ ರಸ್ತೆಯಲ್ಲಿ ನಿಮ್ಮ ಕೈ, ಕಾಲುಗಳಿಗೆ ನೀವೆ ಜವಾಬ್ದಾರರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 DECEMBER 2023

SHIMOGA : ಸ್ಮಾರ್ಟ್‌ ಸಿಟಿ ಯೋಜನೆ ಅಡಿ ಬಾಲರಾಜ್‌ ಅರಸ್‌ ರಸ್ತೆಯಲ್ಲಿ ನಿರ್ಮಿಸಿರುವ ಕೇಬಲ್‌ ಡೆಕ್‌ನ ಸ್ಲ್ಯಾಬ್‌ಗಳು ವಾಹನ ಸವಾರರ ಪಾಲಿಗೆ ಮೃತ್ಯು ಕೂಪವಾಗಿವೆ. ಯಾವುದೇ ಸಂದರ್ಭ ಅಪಘಾತ ಸಂಭವಿಸುವ ಸಾಧ್ಯತೆ ಇದೆ.

ಬಾಲರಾಜ್‌ ಅರಸ್‌ ರಸ್ತೆಯ ಎರಡು ಬದಿಯಲ್ಲೂ ಕೇಬಲ್‌ ಡೆಕ್‌ಗಳನ್ನು ನಿರ್ಮಿಸಿ ಸ್ಲ್ಯಾಬ್‌ಗಳನ್ನು ಅಳವಡಿಸಲಾಗಿದೆ. ಈ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚು. ಭಾರಿ ವಾಹನಗಳು ನಿರಂತರವಾಗಿ ಸಂಚರಿಸುತ್ತವೆ. ಹಾಗಾಗಿ ಸ್ಲ್ಯಾಬ್‌ಗಳು ಪದೇ ಪದೆ ಅಂಕು ಡೊಂಡಾಗುತ್ತಿವೆ. ಇದನ್ನು ಗಮನಿಸಿ ಸವಾರರು ಸ್ಲ್ಯಾಬ್‌ ಮೇಲೆ ವಾಹನ ಹತ್ತುವುದನ್ನು ತಪ್ಪಿಸಲು ಹೋಗಿ ಹಿಂದೆ ಅಥವಾ ಮುಂದೆ ಸಾಗುತ್ತಿರುವ ವಾಹನಗಳಿಗೆ ಡಿಕ್ಕಿ ಹೊಡೆಯುತ್ತಿದ್ದಾರೆ.

ಟ್ಯಾಂಕ್‌ ಮೊಹಲ್ಲಾದ ತಿರುವಿನಲ್ಲೇ ಸ್ಲ್ಯಾಬ್‌ ಕುಸಿದು ಹೋಗಿದೆ. ಬಹು ಸಮಯದಿಂದ ಇದೇ ಪರಿಸ್ಥಿತಿ ಇದೆ. ಅಪಘಾತ ಸಂಭವಿಸದಿರಲಿ ಎಂದು ನಾವು ಕಲ್ಲುಗಳನ್ನು ಇರಿಸಿ ವಾಹನ ಸವಾರರಿಗೆ ಎಚ್ಚರಿಸಿದ್ದೆವು. ಈತನಕ ರಿಪೇರಿ ಕಾರ್ಯ ಆಗಿಲ್ಲ.ಇರ್ಷಾದ್‌ ಅಹಮದ್‌, ಟ್ಯಾಂಕ್‌ ಮೊಹಲ್ಲಾ ನಿವಾಸಿ

Smart city slab in Balaraja Urs Road.

ದ್ವಿಚಕ್ರ ವಾಹನಗಳು ವೇಗವಾಗಿ ಬಂದು ಅಪಾಯಕಾರಿ ಸ್ಥಿತಿಯಲ್ಲಿರುವ ಸ್ಲ್ಯಾಬ್‌ಗಳ ಮೇಲೆ ಹತ್ತಿಸಿದರೆ ಅಪಘಾತ ನಿಶ್ಚಿತ. ಬೈಕ್‌ ಸವಾರರು ಗಂಭೀರವಾಗಿ ಗಾಯಗೊಳ್ಳುವ ಅಥವಾ ಪ್ರಾಣಪಾಯ ಸಂಭವಿಸುವ ಸಾಧ್ಯತೆ ಇದೆ.

ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ನಿಲ್ದಾಣ ಎದುರು 100 ಅಡಿ ರಸ್ತೆಯಲ್ಲಿ ಹಂಪ್‌ಗಳಿಂದಲೆ ಅಪಘಾತ, ಹೇಗದು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 24, 2023

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment