SHIMOGA NEWS, 17 SEPTEMBER 2024 : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಫೋಟೊ (Photo) ರಾರಾಜಿಸಿತು. ಅಭಿಮಾನಿಗಳು ದರ್ಶನ್ ಭಾವಚಿತ್ರ ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಅಭಿಮಾನಿಗಳು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪರ ಘೋಷಣೆ ಕೂಗಿದರು. ಫೋಟೊ ಮೇಲೆ, ‘ಯಾವುದೇ ಕೇಡು ತಾಕದು ನಿನಗೆ ಕಾಯುವುದು ಅಭಿಮಾನ. ಲವ್ ಯು ಡಿ ಬಾಸ್ʼ ಎಂದು ಘೋಷಣೆ ಬರೆಯಲಾಗಿತ್ತು. ಇನ್ನು, ಮೆರವಣಿಗೆಯ ವಿವಿಧೆಡೆ ಡಿ ಬಾಸ್ ಪರವಾಗಿ ಘೋಷಣೆ ಕೇಳಿ ಬಂದವು.
ಇದನ್ನೂ ಓದಿ » ಅಮೀರ್ ಅಹಮದ್ ಸರ್ಕಲ್ ದಾಟಿದ ಹಿಂದೂ ಮಹಾಸಭಾ ಗಣಪತಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200