ಶಿವಮೊಗ್ಗ ಜಿಲ್ಲೆಯ 117 ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯಿಂದ ನೊಟೀಸ್‌, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 APRIL 2023

SHIMOGA : ವಿಧಾನಸಭೆ ಚುನಾವಣೆ ತರಬೇತಿಗೆ ಗೈರಾದ ಜಿಲ್ಲೆಯ 117 ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ನೊಟೀಸ್‌ (Notice) ಜಾರಿ ಮಾಡಿದ್ದಾರೆ. ಪಿಅರ್‌ಓ ಮತ್ತು ಎಪಿಆರ್‌ಓ ಅಧಿಕಾರಿಗಳಿಗೆ ತರಬೇತಿ ಆಯೋಜಿಸಲಾಗಿತ್ತು.

ಏಪ್ರಿಲ್‌ 16ರಂದು ಪಿಆರ್‌ಓ ಮತ್ತು ಎಪಿಆರ್‌ಓ ಅಧಿಕಾರಿಗಳಿಗೆ ತರಬೇತಿ ಆಯೋಜಿಸಲಾಗಿತ್ತು. ಈ ತರಬೇತಿಗೆ ಜಿಲ್ಲೆಯಾದ್ಯಂತ 117 ಅಧಿಕಾರಿಗಳು ಗೈರಾಗಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ 11, ಭದ್ರಾವತಿ 21, ಶಿವಮೊಗ್ಗ ನಗರ 35, ತೀರ್ಥಹಳ್ಳಿ 9, ಶಿಕಾರಿಪುರ 7, ಸೊರಬ 5, ಸಾಗರ 29 ಅಧಿಕಾರಿಗಳು ಗೈರಾಗಿದ್ದಾರೆ. ಈ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನೊಟೀಸ್‌ (Notice) ಜಾರಿ ಮಾಡಿದ್ದಾರೆ.

ಇದನ್ನೂ ಓದಿ – ಚುನಾವಣೆ ಹಿನ್ನೆಲೆ, ಜನ ಎಷ್ಟು ದುಡ್ಡು ಕೊಂಡೊಯ್ಯಬಹುದು, ಹಣ ಸೀಜ್ ಆದರೆ ಏನೆಲ್ಲ ದಾಖಲೆ ಒದಗಿಸಬೇಕು?

Nammur-News-Whatsapp

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment