SHIVAMOGGA LIVE NEWS | 18 APRIL 2023
SHIMOGA : ವಿಧಾನಸಭೆ ಚುನಾವಣೆ ತರಬೇತಿಗೆ ಗೈರಾದ ಜಿಲ್ಲೆಯ 117 ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ನೊಟೀಸ್ (Notice) ಜಾರಿ ಮಾಡಿದ್ದಾರೆ. ಪಿಅರ್ಓ ಮತ್ತು ಎಪಿಆರ್ಓ ಅಧಿಕಾರಿಗಳಿಗೆ ತರಬೇತಿ ಆಯೋಜಿಸಲಾಗಿತ್ತು.
ಏಪ್ರಿಲ್ 16ರಂದು ಪಿಆರ್ಓ ಮತ್ತು ಎಪಿಆರ್ಓ ಅಧಿಕಾರಿಗಳಿಗೆ ತರಬೇತಿ ಆಯೋಜಿಸಲಾಗಿತ್ತು. ಈ ತರಬೇತಿಗೆ ಜಿಲ್ಲೆಯಾದ್ಯಂತ 117 ಅಧಿಕಾರಿಗಳು ಗೈರಾಗಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ 11, ಭದ್ರಾವತಿ 21, ಶಿವಮೊಗ್ಗ ನಗರ 35, ತೀರ್ಥಹಳ್ಳಿ 9, ಶಿಕಾರಿಪುರ 7, ಸೊರಬ 5, ಸಾಗರ 29 ಅಧಿಕಾರಿಗಳು ಗೈರಾಗಿದ್ದಾರೆ. ಈ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನೊಟೀಸ್ (Notice) ಜಾರಿ ಮಾಡಿದ್ದಾರೆ.
ಇದನ್ನೂ ಓದಿ – ಚುನಾವಣೆ ಹಿನ್ನೆಲೆ, ಜನ ಎಷ್ಟು ದುಡ್ಡು ಕೊಂಡೊಯ್ಯಬಹುದು, ಹಣ ಸೀಜ್ ಆದರೆ ಏನೆಲ್ಲ ದಾಖಲೆ ಒದಗಿಸಬೇಕು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200