ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ (ganesh) ರಾಜಬೀದಿ ಉತ್ಸವಕ್ಕೆ ಅಂತಿಮ ಸಿದ್ಧತೆ ನಡೆಯುತ್ತಿದೆ. ಸೆ.6ರಂದು ಶಿವಮೊಗ್ಗ ನಗರದಲ್ಲಿ ಗಣಪತಿಯ ಮೆರವಣಿಗೆ ನಡೆಯಲಿದೆ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಧಿಕಾರಿ ಇವತ್ತು ಗಣಪತಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನಗರದ ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಸಭಾ ಗಣಪತಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಇದೇ ವೇಳೆ ಹಿಂದೂ ಸಂಘಟನೆಗಳ ಮಹಾಮಂಡಲದ ಪ್ರಮುಖರೊಂದಿಗೆ ಮೆರವಣಿಗೆ ಕುರಿತು ಮಾಹಿತಿ ಪಡೆದರು.
ಶಾಸಕ ಎಸ್.ಎನ್.ಚನ್ನಬಸಪ್ಪ ಸೇರಿದಂತೆ ಹಲವು ಪ್ರಮುಖರು ಈ ಸಂದರ್ಭ ಇದ್ದರು. ಸೆ.6ರಂದು ಬೆಳಗ್ಗೆ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭವಾಗಲಿದೆ.


ಇದನ್ನೂ ಓದಿ » ಶಿವಮೊಗ್ಗದಲ್ಲಿ ಶೂ ಒಳಗೆ ಬೆಚ್ಚಗೆ ಮಲಗಿತ್ತು ಹಾವು
hindu mahasabha ganesh
ಇದನ್ನೂ ಓದಿ:➤ ಶಿವಮೊಗ್ಗ ಡಿಸಿ ಕಚೇರಿಯಲ್ಲಿ ಸಚಿವ ಮಧು ಬಂಗಾರಪ್ಪ ಮಹತ್ವದ ಮೀಟಿಂಗ್, ಏನೆಲ್ಲ ಚರ್ಚೆಯಾಯ್ತು? ಇಲ್ಲಿದೆ ಪಾಯಿಂಟ್ಸ್
