ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 29 ಏಪ್ರಿಲ್ 2020
ಶಿವಮೊಗ್ಗ ನಗರದ ಕೆಲವು ಕಡೆಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವ್ಯಾಪಾರಿಗಳ ಜೊತೆಗೆ ಚರ್ಚೆ ನಡೆಸಿದರು.
ಗಾಂಧಿ ಬಜಾರ್ ಮತ್ತು ಬಿ.ಹೆಚ್.ರಸ್ತೆಯ ವಿವಿಧೆಡೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಭೇಟಿ ನೀಡಿದರು. ಇಲ್ಲಿ ವ್ಯಾಪಾರಿಗಳ ಜೊತೆಗೆ ಸಮಾಲೋಚನೆ ನಡೆಸಿದರು. ವ್ಯಾಪಾರಿಗಳು ಲಾಕ್ಡೌನ್ ನಿಯಮ, ವ್ಯಾಪಾರ ನಡೆಸುವಾಗ ಸಾಮಾಜಿಕ ಅಂತರ ಪಾಲನೆ ಕಡ್ಡಾಯ ಎಂದು ಸೂಚಿಸಿದರು. ಇನ್ನು, ಕೆಲವು ಅಂಗಡಿಗಳಲ್ಲಿ ತೂಕ ಮತ್ತು ಅಳತೆ ಮಾಪನವನ್ನು ಜಿಲ್ಲಾಧಿಕಾರಿ ಪರಿಶೀಲಿಸಿದರು.

ಕುಸಿದು ಬಿದ್ದ ವೃದ್ಧರೊಬ್ಬರು ಆಸ್ಪತ್ರೆಗೆ
ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಪರಿಶೀಲನೆ ವೇಳೆ ಬ್ಯಾಂಕ್ ಕೆಲಸಕ್ಕೆ ಬಂದಿದ್ದ ವೃದ್ಧರೊಬ್ಬರು ಕುಸಿದು ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸುವಂತೆ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಸೂಚಿಸಿದರು. ಪೊಲೀಸ್ ವಾಹನದಲ್ಲಿಯೇ ವೃದ್ಧರನ್ನು ಆಸ್ಪತ್ರೆಗೆ ಸಾಗಿಸಲಾಯಿತು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್ ಆರೋಪ, ಕಾಲೇಜು ಮುಂದೆ ಆಕ್ರೋಶ

- ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್, ಈತನ ಮೇಲಿವೆ 11 ಕೇಸ್, ಏನೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

- ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

About The Editor
ನಿತಿನ್ ಆರ್.ಕೈದೊಟ್ಲು
















