ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜೂನ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕಂಟೈನ್ಮೆಂಟ್ ಜೋನ್ಗಳಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಇವತ್ತು ಭೇಟಿ ನೀಡಿದ್ದರು. ಅಲ್ಲಿನ ವ್ಯವಸ್ಥೆ ಕುರಿತು ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿದರು. ಅಲ್ಲದೆ ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವಂತೆ ಸೂಚಿಸಿದರು.
ಕುಂಬಾರ ಬೀದಿಗೆ ಡಿಸಿ ಭೇಟಿ
ಶಿವಮೊಗ್ಗ ನಗರದ ಕುಂಬಾರ ಬೀದಿಯಲ್ಲಿ ಸ್ಥಾಪಿಸಲಾಗಿರುವ ಕುಂಬಾರ ಬೀದಿಗೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದರು. ಬ್ಯಾರಿಕೇಡ್ ವ್ಯವಸ್ಥೆ, ಜನರಿಗೆ ಅಗತ್ಯ ವಸ್ತುಗಳ ಪೂರೈಕೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಆಶ್ರಮಕ್ಕೂ ಡಿಸಿ ವಿಸಿಟ್
ಕಲ್ಲಗಂಗೂರಿನಲ್ಲಿರುವ ಆಶ್ರಮವೊಂದರ ಸ್ವಾಮೀಜಿ ಅವರಿಗೆ ಕರೋನ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಆಶ್ರಮದ ಬಳಿಗೆ ತೆರಳಿದ ಜಿಲ್ಲಾಧಿಕಾರಿ ಶಿವಕುಮಾರ್, ವ್ಯವಸ್ಥೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






