ಬಂಕ್‌ ಮಾಲೀಕರಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಖಡಕ್‌ ಎಚ್ಚರಿಕೆ, ಏನಿದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲೆಯಾದ್ಯಂತ ಇರುವ ಆಟೋ ಎಲ್‌ಪಿಜಿ (LPG) ಮತ್ತು ಸಿಎನ್‌ಜಿ (CNG) ಬಂಕ್‌ಗಳಲ್ಲಿ (bunk owners) ಇಂಧನವನ್ನು ಸರ್ಕಾರ ಹಾಗೂ ತೈಲ ಕಂಪನಿಗಳು ನಿಗದಿಪಡಿಸಿದ ದರದಲ್ಲೇ ಮಾರಾಟ ಮಾಡುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

Shivamogga-Live-Number-1-Website

ಪ್ರತಿಯೊಂದು ಬಂಕ್‌ನಲ್ಲೂ ತೈಲ ಕಂಪನಿಗಳು ಅಥವಾ ಖಾಸಗಿ ಸಂಸ್ಥೆಗಳು ನಿಗದಿಪಡಿಸಿದ ಇಂಧನ ದರದ ವಿವರಗಳನ್ನು ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಸ್ಪಷ್ಟವಾಗಿ ಕಾಣುವಂತೆ ಕಡ್ಡಾಯವಾಗಿ ಪ್ರದರ್ಶಿಸಬೇಕು. ಯಾವುದೇ ಕಾರಣಕ್ಕೂ ನಿಗದಿತ ದರಕ್ಕಿಂತ ಹೆಚ್ಚಿನ ಹಣವನ್ನು ಗ್ರಾಹಕರಿಂದ ವಸೂಲಿ ಮಾಡಬಾರದು ಎಂದು ಅವರು ಸೂಚಿಸಿದ್ದಾರೆ.

CNG-bunk-at-Shimoga-NT-Road

ಒಂದು ವೇಳೆ ನಿಗದಿತ ದರಕ್ಕಿಂತ ಹೆಚ್ಚಿನ ಹಣ ಪಡೆಯುತ್ತಿರುವುದು ಕಂಡುಬಂದಲ್ಲಿ, ಅಂತಹ ಬಂಕ್ ಮಾಲೀಕರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955, ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ (ಮೋಟಾರು ವಾಹನಗಳಲ್ಲಿ ಬಳಕೆಯ ನಿಯಂತ್ರಣ) ಆದೇಶ-2001ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರು ಇಂತಹ ಉಲ್ಲಂಘನೆಗಳು ಕಂಡುಬಂದಲ್ಲಿ ಸಂಬಂಧಪಟ್ಟ ಇಲಾಖೆಗೆ ದೂರು ನೀಡಬಹುದಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಇದನ್ನೂ ಓದಿ : ಅರ್ಧ ಬೆಲೆಗೆ ಚಿನ್ನ, ಶಿವಮೊಗ್ಗದ ಬುಳ್ಳಾಪುರದ ತೆಂಗಿನ ತೋಟದಲ್ಲಿ ಆಗಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 7, 2026

ಆಗುಂಬೆ ಸಮೀಪ ಕಾರು ಡಿಕ್ಕಿ, ವ್ಯಕ್ತಿ ಸ್ಥಳದಲ್ಲೆ ಸಾವು, ಹೇಗಾಯ್ತು ಘಟನೆ?

ಆಗುಂಬೆ ಸಮೀಪ ಕಾರು ಡಿಕ್ಕಿ, ವ್ಯಕ್ತಿ ಸ್ಥಳದಲ್ಲೆ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಮಹಿಳಾ ನೌಕರರಿಗೆ ಕ್ರೀಡೆ, ಮನರಂಜನಾ ಸ್ಪರ್ಧೆಗಳು, ಯಾವ್ಯಾವ ಸ್ಪರ್ಧೆಗಳಿವೆ?

ಶಿವಮೊಗ್ಗದಲ್ಲಿ ಮಹಿಳಾ ನೌಕರರಿಗೆ ಕ್ರೀಡೆ, ಮನರಂಜನಾ ಸ್ಪರ್ಧೆಗಳು, ಯಾವ್ಯಾವ ಸ್ಪರ್ಧೆಗಳಿವೆ?

ಉದ್ಯೋಗ ಸುದ್ದಿ: ಪಿಯುಸಿ, ಪದವಿ ಆದವರಿಗೆ ಕೆಲಸವಿದೆ, ಏ.9ರಂದು ನೇರ ಸಂದರ್ಶನ, ಎಲ್ಲಿ?

ಉದ್ಯೋಗ ಸುದ್ದಿ: ಪಿಯುಸಿ, ಪದವಿ ಆದವರಿಗೆ ಕೆಲಸವಿದೆ, ಏ.9ರಂದು ನೇರ ಸಂದರ್ಶನ, ಎಲ್ಲಿ?

ಬಂಕ್‌ ಮಾಲೀಕರಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಖಡಕ್‌ ಎಚ್ಚರಿಕೆ, ಏನಿದು?

ಬಂಕ್‌ ಮಾಲೀಕರಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಖಡಕ್‌ ಎಚ್ಚರಿಕೆ, ಏನಿದು?

ಇವತ್ತು ರಾಶಿ, ಗೊರಬಲು ಅಡಿಕೆ ರೇಟ್‌ ಎಷ್ಟಿದೆ? – ಇಲ್ಲಿದೆ ಇಂದಿನ ಅಡಿಕೆ ಧಾರಣೆ

ಇವತ್ತು ರಾಶಿ, ಗೊರಬಲು ಅಡಿಕೆ ರೇಟ್‌ ಎಷ್ಟಿದೆ? – ಇಲ್ಲಿದೆ ಇಂದಿನ ಅಡಿಕೆ ಧಾರಣೆ

ಆರು ಕಾಲುಗಳ ಕರು ಜನನ, ನೋಡಲು ದೌಡಾಯಿಸಿದ ಜನ

ಆರು ಕಾಲುಗಳ ಕರು ಜನನ, ನೋಡಲು ದೌಡಾಯಿಸಿದ ಜನ

ದುರ್ಗಿಗುಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ, ಯಾವಾಗ? ಯಾರಿಗೆಲ್ಲ ಅವಕಾಶವಿದೆ?

ದುರ್ಗಿಗುಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ, ಯಾವಾಗ? ಯಾರಿಗೆಲ್ಲ ಅವಕಾಶವಿದೆ?

ಅರ್ಧ ಬೆಲೆಗೆ ಚಿನ್ನ, ಶಿವಮೊಗ್ಗದ ಬುಳ್ಳಾಪುರದ ತೆಂಗಿನ ತೋಟದಲ್ಲಿ ಆಗಿದ್ದೇನು?

ಅರ್ಧ ಬೆಲೆಗೆ ಚಿನ್ನ, ಶಿವಮೊಗ್ಗದ ಬುಳ್ಳಾಪುರದ ತೆಂಗಿನ ತೋಟದಲ್ಲಿ ಆಗಿದ್ದೇನು?

ಶಿವಮೊಗ್ಗಕ್ಕೆ ಬರ್ತಿದ್ದಾರೆ ಪ್ರಧಾನಿ ಮೋದಿ ಮೆಚ್ಚಿದ ಗಾಯಕಿ, ಏ.9ರಂದು ಸಂಗೀತ ಕಾರ್ಯಾಕ್ರಮ, ಎಲ್ಲಿ?

ಶಿವಮೊಗ್ಗಕ್ಕೆ ಬರ್ತಿದ್ದಾರೆ ಪ್ರಧಾನಿ ಮೋದಿ ಮೆಚ್ಚಿದ ಗಾಯಕಿ, ಏ.9ರಂದು ಸಂಗೀತ ಕಾರ್ಯಾಕ್ರಮ, ಎಲ್ಲಿ?

ಬೆಳೆ ವಿಮೆ, ಪರಿಹಾರ ಲಭಿಸದ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ, ಯಾವಾಗ ಕೊನೆ ದಿನ?

ಬೆಳೆ ವಿಮೆ, ಪರಿಹಾರ ಲಭಿಸದ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ, ಯಾವಾಗ ಕೊನೆ ದಿನ?

Leave a Comment