Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಚುನಾವಣೆ, ಮಂಜುನಾಥ ಗೌಡ ಬಣಕ್ಕೆ ಭರ್ಜರಿ ಗೆಲುವು, ಯಾರೆಲ್ಲ ಎಷ್ಟು ಮತ ಗಳಿಸಿದ್ದಾರೆ?

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಚುನಾವಣೆ, ಮಂಜುನಾಥ ಗೌಡ ಬಣಕ್ಕೆ ಭರ್ಜರಿ ಗೆಲುವು, ಯಾರೆಲ್ಲ ಎಷ್ಟು ಮತ ಗಳಿಸಿದ್ದಾರೆ?

29/06/2024 9:04 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 29 JUNE 2024

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

SHIMOGA : ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ (DCC BANK) ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಮತ್ತೊಮ್ಮೆ ಆರ್‌.ಎಂ.ಮಂಜುನಾಥ ಗೌಡ ಬಣ ಜಯಭೇರಿ ಬಾರಿಸಿದೆ. ತೀವ್ರ ಪೈಪೋಟಿ ಒಡ್ಡಿದ್ದ ಸಹಕಾರ ಭಾರತಿ ಒಂದು ಸ್ಥಾನ ಗೆಲ್ಲುವ ಮೂಲಕ ಹೀನಾಯ ಸೋಲನುಭವಿಸಿದೆ.

12 ಸ್ಥಾನಕ್ಕೆ ನಡೆದ ಚುನಾವಣೆ

ಆಡಳಿತ ಮಂಡಳಿಯ 12 ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ 11 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಮಹಾಲಿಂಗಯ್ಯ ಶಾಸ್ತ್ರಿ ಮಾತ್ರ ಗೆದ್ದಿದ್ದಾರೆ. 13 ಪ್ಯಾಕ್ಸ್‌ಗಳ ಪೈಕಿ ಹೊಸನಗರ ಪ್ಯಾಕ್ಸ್‌ನ ಎಂ.ಎಂ.ಪರಮೇಶ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.

dcc-bank-new-elected-members.

ಎಲ್ಲೆಲ್ಲಿ ಯಾರೆಲ್ಲ ಗೆದ್ದಿದ್ದಾರೆ?

ತಾಲೂಕುವಾರು ಪ್ಯಾಕ್ಸ್‌ಗಳು

ಶಿವಮೊಗ್ಗ
ಅಭ್ಯರ್ಥಿಪಡೆದ ಮತ
ಕೆ.ಸಿ.ದುಗ್ಗಪ್ಪಗೌಡ (ಗೆಲುವು)13
ಶಿವನಂಜಪ್ಪ12

ಭದ್ರಾವತಿ
ಅಭ್ಯರ್ಥಿಪಡೆದ ಮತ
ಸಿ.ಹನುಮಂತಪ್ಪ (ಗೆಲುವು)9
ಹೆಚ್‌.ಎಲ್.ಷಡಾಕ್ಷರಿ7

ತೀರ್ಥಹಳ್ಳಿ
ಅಭ್ಯರ್ಥಿಪಡೆದ ಮತ
ಬಸವಾನಿ ವಿಜಯದೇವ್‌(ಗೆಲುವು)14
ಕೆ.ಎಸ್.ಶಿವಕುಮಾರ್‌9

ಸಾಗರ
ಅಭ್ಯರ್ಥಿಪಡೆದ ಮತ
ಗೋಪಾಲಕೃಷ್ಣ ಬೇಳೂರು (ಗೆಲುವು)15
ರತ್ನಾಕರ ಹೊನಗೋಡು14

ಶಿಕಾರಿಪುರ
ಅಭ್ಯರ್ಥಿಪಡೆದ ಮತ
ಚಂದ್ರಶೇಖರ ಗೌಡ (ಗೆಲುವು)26
ಅಗಡಿ ಅಶೋಕ್‌11

ಸೊರಬ
ಅಭ್ಯರ್ಥಿಪಡೆದ ಮತ
ಕೆ.ಪಿ.ರುದ್ರಗೌಡ (ಗೆಲುವು)14
ಶಿವಮೂರ್ತಿ ಗೌಡ10

ಹೊಸನಗರ
ಅಭ್ಯರ್ಥಿಗೆಲುವಿಗೆ ಕಾರಣ
ಎಂ.ಎಂ.ಪರಮೇಶ್‌ಅವಿರೋಧ ಆಯ್ಕೆ

ಕೃಷಿ ಉತ್ಪನ್ನ ಮಾರಾಟ ಕ್ಷೇತ್ರ

ಶಿವಮೊಗ್ಗ ಉಪ ವಿಭಾಗ

ಅಭ್ಯರ್ಥಿಪಡೆದ ಮತ
ಮಂಜುನಾಥ ಗೌಡ (ಗೆಲುವು)15
ವಿರೂಪಾಕ್ಷಪ್ಪ3

ಸಾಗರ ಉಪ ವಿಭಾಗ

ಅಭ್ಯರ್ಥಿಪಡೆದ ಮತ
ಜಿ.ಎನ್‌.ಸುಧೀರ್‌ (ಗೆಲುವು)23
ಬಿ.ಡಿ.ಭೂಕಾಂತ್‌21

ಬ್ಯಾಂಕ್‌ಗಳು

ಶಿವಮೊಗ್ಗ ಉಪ ವಿಭಾಗ

ಅಭ್ಯರ್ಥಿಪಡೆದ ಮತ
ಎಸ್.ಕೆ.ಮರಿಯಪ್ಪ (ಗೆಲುವು)39
ಎಸ್‌.ಪಿ.ದಿನೇಶ್‌16

ಸಾಗರ ಉಪ ವಿಭಾಗ

ಅಭ್ಯರ್ಥಿಪಡೆದ ಮತ
ಪಿ.ಎಲ್.ಬಸವರಾಜ್‌ (ಗೆಲುವು)32
ಹೆಚ್‌.ಎಸ್.ರವೀಂದ್ರ21

ಪಟ್ಟಣ ಸಹಕಾರ, ಇತರೆ ಸಹಕಾರ ಸಂಘಗಳು

ಶಿವಮೊಗ್ಗ ಉಪ ವಿಭಾಗ

ಅಭ್ಯರ್ಥಿಪಡೆದ ಮತ
ಮಹಾಲಿಂಗಯ್ಯ ಶಾಸ್ತ್ರಿ (ಗೆಲುವು)47
ಕೆ.ಎಲ್‌.ಜಗದೀಶ್ವರ್‌45
ಡಿ.ಆನಂದ್‌16
ಜೆ.ಪಿ.ಯೋಗೇಶ್‌14

ಸಾಗರ ಉಪ ವಿಭಾಗ

ಅಭ್ಯರ್ಥಿಪಡೆದ ಮತ
ಟಿ.ಶಿವಶಂಕರಪ್ಪ (ಗೆಲುವು)75
ಎಂ.ಡಿ.ಹರೀಶ್‌61

ಒಂದು, ಎರಡು ಮತಗಳ ಅಂತರದ ಗೆಲವು

ಪ್ಯಾಕ್ಸ್‌ಗಳ ಪೈಕಿ ಎರಡು ಕ್ಷೇತ್ರದಲ್ಲಿ ಒಂದು ಮತಗಳ ಅಂತರದಲ್ಲಿ ಗಲುವಾಗಿದೆ. ಶಿವಮೊಗ್ಗ ಪ್ಯಾಕ್ಸ್‌ನಲ್ಲಿ ಕೆ.ಸಿ.ದುಗ್ಗಪ್ಪ ಗೌಡ ಮತ್ತು ಸಾಗರದಲ್ಲಿ ಬೇಳೂರು ಗೋಪಾಲಕೃಷ್ಣ ಒಂದು ಮತದ ಅಂತರದಲ್ಲಿ ಗೆದ್ದಿದ್ದಾರೆ. ಇನ್ನು, ಭದ್ರಾವತಿ ಪ್ಯಾಕ್ಸ್‌ನಲ್ಲಿ ಸಿ.ಹನುಮಂತಪ್ಪ, ಕೃಷಿ ಉತ್ಪನ್ನ ಮಾರಾಟ ಕ್ಷೇತ್ರದಲ್ಲಿ ಸಾಗರ ಉಪ ವಿಭಾಗದ ಜಿ.ಎನ್.ಸುಧೀರ್‌, ಪಟ್ಟಣ ಸಹಕಾರ ಇತರೆ ಸಹಕಾರ ಸಂಘಗಳ ಕ್ಷೇತ್ರದಲ್ಲಿ ಶಿವಮೊಗ್ಗ ಉಪ ವಿಭಾಗದಲ್ಲಿ ಮಹಾಲಿಂಗಯ್ಯ ಶಾಸ್ತ್ರಿ ಎರಡು ಮತಗಳ ಅಂತರದಲ್ಲಿ ಗೆದ್ದಿದ್ದಾರೆ.

ಹಾಲಿ ನಿರ್ದೇಶಕರಿಗೆ ಸೋಲು

ಡಿಸಿಸಿ ಬ್ಯಾಂಕ್‌ ಹಾಲಿ ನಿರ್ದೇಶಕರ ಪೈಕಿ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ, ಹಿರಿಯ ಸಹಕಾರಿ ಬಸವಾನಿ ವಿಜಯದೇವ್‌, ಜಿ.ಎನ್.ಸುಧೀರ್‌ ಜಯಗಳಿಸಿದ್ದಾರೆ. ಉಪಾಧ್ಯಕ್ಷ ಹೆಚ್‌.ಎಲ್.ಷಡಾಕ್ಷರಿ, ನಿರ್ದೇಶಕರಾದ ಅಗಡಿ ಅಶೋಕ್‌, ಜೆ.ಪಿ.ಯೋಗೇಶ್‌, ಎಸ್‌.ಪಿ.ದಿನೇಶ್‌, ಬಿ.ಡಿ.ಭೂಕಾಂತ್‌ ಸೋಲನುಭವಿಸಿದ್ದಾರೆ.

ಈ ಬಾರಿಯ ಚುನಾವಣೆ ತೀವ್ರ ಕುತೂಹಲ ಮೂಡಿಸಿತ್ತು. ಒಟ್ಟು 621 ಮತಗಳ ಪೈಕಿ 5 ಮತಗಳು ತಿರಸ್ಕೃತಗೊಂಡಿವೆ.

ಇದನ್ನೂ ಓದಿ – ಬಸ್‌ನಲ್ಲಿ ಹಿಂದೆ ಕೂತಿದ್ದವರು ಕಾಯಿನ್‌ ಬಿದ್ದಿದೆ ಎತ್ತಿಕೊಡಿ ಅಂದರು, ಬಗ್ಗಿದ ಮಹಿಳೆಗೆ ಕಾದಿತ್ತು‌ ಆಘಾತ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Ambulance ತರಲಘಟ್ಟ ಬಳಿ ಭೀಕರ ಅಪಘಾತ, ಬೈಕ್‌ಗೆ ಆಂಬುಲೆನ್ಸ್‌ ಡಿಕ್ಕಿ, ಮೂವರು ಸಾವು
Next Article Bhadra-Dam-General-Image. ಭದ್ರಾ ಜಲಾಶಯದ ನೀರಿನ ಮಟ್ಟ ಒಂದು ಅಡಿ ಏರಿಕೆ, ಕುಸಿದ ಒಳ ಹರಿವು

ಇದನ್ನೂ ಓದಿ

Pawan-Kumar-Bhat-padayathre-to-mantralaya.
SHIVAMOGGA CITY

ಶಿವಮೊಗ್ಗದಿಂದ ಮಂತ್ರಾಲಯಕ್ಕೆ ಬರಿಗಾಲಲ್ಲಿ ನಡಿಗೆ ಆರಂಭಿಸಿದ ಅರ್ಚಕ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/07/2025
power cut mescom ELECTRICITY
SHIVAMOGGA CITY

ಶಿವಮೊಗ್ಗ ತಾಲೂಕಿನ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/07/2025
Tipper-collides-with-police-chowki-at-Amir-Ahmed-Circle
SHIVAMOGGA CITY

ಶಿವಮೊಗ್ಗದಲ್ಲಿ ಲಾರಿ ಡಿಕ್ಕಿಯಾಗಿ ಪೊಲೀಸ್‌ ಚೌಕಿ ನಜ್ಜುಗುಜ್ಜು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/07/2025
Murder-at-Bommanakatte-E-Block-in-Shimoga.
CRIME DIARYSHIVAMOGGA CITY

BREAKING NEWS – ಶಿವಮೊಗ್ಗದಲ್ಲಿ ಯುವಕನ ಕೊಲೆ, ಸ್ಥಳಕ್ಕೆ ಪೊಲೀಸರು ದೌಡು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/07/2025
Police-Jeep-at-Shimoga-General-Image
CRIME DIARYSHIVAMOGGA CITY

ಸೋಮಿನಕೊಪ್ಪ ಸಮೀಪ ಕೆಲಸ ಮುಗಿಸಿ ಮನೆಗೆ ಬಂದ ದಂಪತಿಗೆ ಕಾದಿತ್ತು ಶಾಕ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
Crime-News-General-Image
CRIME DIARYSHIVAMOGGA CITY

ನಿಲ್ದಾಣದಲ್ಲಿಯೇ ಸಿಟಿ ಬಸ್‌ ಕಂಡಕ್ಟರ್‌ಗಳ ಮಧ್ಯೆ ಕಿರಿಕ್‌, ಕೈ ಕೈ ಮಿಲಾಯಿಸಿದ ನಿರ್ವಾಹಕರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?