ದೀಪಾವಳಿಗೆ ಅಡ್ಡಿಯಾಯ್ತು ಮಳೆ, ಪಟಾಕಿ ಮಾರಾಟ ಕುಸಿತ, ಸೈನ್ಸ್ ಮೈದಾನದಲ್ಲಿ ಸೇಫ್ಟಿಗಿಲ್ಲ ಆದ್ಯತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಶಿವಮೊಗ್ಗ ಲೈವ್.ಕಾಂ | SHIMOGA | 26 ಅಕ್ಟೋಬರ್ 2019

ದೀಪಾವಳಿ ಹಬ್ಬದ ಹಿನ್ನೆಲೆ ಶಿವಮೊಗ್ಗದಲ್ಲಿ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲಾಗಿದೆ. ಸೈನ್ಸ್ ಮೈದಾನ ಮತ್ತು ನೆಹರು ಸ್ಟೇಡಿಯಂನಲ್ಲಿ ಮಳಿಗೆಗಳನ್ನು ನಿರ್ಮಿಸಲಾಗಿದೆ.

75258568 956974534663967 3994104665116508160 n.jpg? nc cat=102& nc oc=AQkXgWBHG9lOUlUJ4mZXwKMqgpYBl6hVMb tuvZUO1dbkTvFHWH2YPyBE2nkzYO7WJ8& nc ht=scontent.fblr11 1

ಇವತ್ತು ಬೆಳಗ್ಗೆಯಿಂದಲೆ ಪಟಾಕಿ ಮಾರಾಟ ಆರಂಭವಾಗಿದೆ. ಸೈನ್ಸ್ ಮೈದಾನದಲ್ಲಿ 30ಕ್ಕೂ ಹೆಚ್ಚು ಮಳಿಗೆ ಸ್ಥಾಪಿಸಲಾಗಿದೆ. ಆದರೆ ನಿರಂತರ ಮಳೆಯಿಂದಾಗಿ ಮಾರಾಟ ಕುಸಿತ ಕಂಡಿದೆ. ‘ಮಳೆ ಜೋರಾಗಿರುವುದರಿಂದ ಪಟಾಕಿ ಖರೀದಿಗೆ ಜನ ಬರುತ್ತಿಲ್ಲ’ ಅನ್ನುತ್ತಾರೆ ವ್ಯಾಪಾರಿಗಳು.

ಭಾರಿ ಮಳೆಯಿಂದಾಗಿ ಸೈನ್ಸ್ ಮೈದಾನ ಕೆಸರು ಗದ್ದೆಯಂತಾಗಿದೆ. ಆದ್ದರಿಂದ ಕೆಲವು ಮಳಿಗೆಗಳಿಗೆ ತೆರಳುವುದಕ್ಕೆ ಆಗದಂತಾಗಿದ್ದು, ವ್ಯಾಪಾರಿಗಳು ಸಂಕಷ್ಟಕ್ಕೀಡಾಗಿದ್ದಾರೆ. ನೆಹರು ಕ್ರೀಡಾಂಗಣದಲ್ಲು ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ಇಲ್ಲಿಯು ಮಳೆ ಕಾರಣಕ್ಕೆ ವ್ಯಾಪಾರ ಕುಸಿದೆ. ‘ಸಂಜೆ ವೇಳೆಗೆ ವ್ಯಾಪಾರ ಜಿಗಿತುಕೊಳ್ಳಬಹುದು’ ಅನ್ನುತ್ತಾರೆ ವ್ಯಾಪಾರಿಗಳು.

ಈ ಬಾರಿ ಸೇಫ್ಟಿಗಿಲ್ಲ ಆದ್ಯತೆ

75429713 956974524663968 8433792928559661056 n.jpg? nc cat=101& nc oc=AQnJUGTr6r f6PpbHV50HfOIMiAiYtxJdf0HIwiz7nObWibyt WKRFa S81p bobFE& nc ht=scontent.fblr11 1

ಪ್ರತಿ ವರ್ಷ ಪಟಾಕಿ ಮಾರಾಟ ಮಳಿಗೆಗಳ ಬಳಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಆದರೆ ಈ ಬಾರಿ ಸೇಫ್ಟಿಯನ್ನೆ ಕಡೆಗಾಣಿಸಲಾಗಿದೆ. ಅಗ್ನಿ ಅವಘಡ ತಡೆಯಲು ಅಗತ್ಯವಿರುವ ನೀರು, ಮರಳಿನ ವ್ಯವಸ್ಥೆ ಮಾಡಿಲ್ಲ. ಬಕೆಟ್ ಮತ್ತು ಡ್ರಮ್’ಗಳನ್ನು ಇರಿಸಲಾಗಿದೆಯೆ ಹೊರತು ಬೇರೆ ವ್ಯವಸ್ಥೆ ಮಾಡಿಲ್ಲ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 26, 2019

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

Leave a Comment