ಎಸ್ಸಿ ಮೀಸಲಾತಿಗಾಗಿ ಶಿವಮೊಗ್ಗ ಡಿಸಿ ಕಚೇರಿವರೆಗೆ ಉರುಳು ಸೇವೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 MARCH 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ದೇವಾಂಗ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗದಲ್ಲಿ ಇವತ್ತು ಸಮುದಾಯದವರು ಉರುಳು ಸೇವೆ ಮಾಡಿದರು.

ಶಿವಮೂರ್ತಿ ಸರ್ಕಲ್‍ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಉರುಳು ಸೇವೆ ನಡೆಸಲಾಯಿತು. ದೇವಾಂಗ ಎಸ್ಸಿ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಉರುಳು ಸೇವೆ ಆಯೋಜಿಸಲಾಗಿತ್ತು.

ರಾಜ್ಯದಲ್ಲಿ ಸುಮಾರು 40 ಲಕ್ಷ ಮಂದಿ ದೇವಾಂಗ ಸಮಾಜದವರಿದ್ದಾರೆ. ಈಗ ಪ್ರವರ್ಗ 2ಎ ಅಡಿಯಲ್ಲಿ ದೇವಾಂಗ ಸಮುದಾಯವಿದೆ. ಇದರಿಂದ ಸಮುದಾಯದವರಿಗೆ ಯಾವುದೆ ಅನುಕೂಲವಾಗಿಲ್ಲ. ಆದ್ದರಿಂದ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದರು.

ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆಯಿಂದ ಬಂದಿದ್ದ ಸಮುದಾಯದವರು, ಹೋರಾಟದಲ್ಲಿ ಪಾಲ್ಗೊಂಡಿದ್ದರು. ಈಗಲೇ ಸರ್ಕಾರ ಈ ಬಗ್ಗೆ ಗಮನ ಹರಿಸದೆ ಇದ್ದರೆ ಮಾರ್ಚ್ 28ರಂದು ವಿಧಾನಸೌಧ ಚಲೋ ಮಾಡಲಾಗುತ್ತದೆ ಎಂದು ಸಮಾಜದ ಮುಖಂಡ ಈಸೂರು ಬಸವರಾಜು ತಿಳಿಸಿದರು.

158455900 1343628805998536 4624513665771553165 n.jpg? nc cat=104&ccb=1 3& nc sid=8bfeb9& nc ohc=3EAZ0M0vIq4AX8Tjwro& nc ht=scontent.fblr4 3

157486484 1343628899331860 3457795066449559873 o.jpg? nc cat=109&ccb=1 3& nc sid=8bfeb9& nc ohc=75mDvJOKgPAAX8gm2hb& nc oc=AQnyjIuPHrIfuyRHHCmBWFh0kn4mKaqn9WKi85oc8oEQhLjq YZy4vHnmdJDc0yG4jtNMrcA2Yh7NlD2E9O3K5Dr& nc ht=scontent.fblr4 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment