Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಚಂದ್ರಗುತ್ತಿ ದೇವಸ್ಥಾನದಲ್ಲಿ ಕಳ್ಳತನ ಪ್ರಕರಣ, ವಿಶೇಷ ತನಿಖಾ ತಂಡಕ್ಕೆ ಒತ್ತಾಯ, ಭಕ್ತರ ಅನುಮಾನವೇನು?

ಚಂದ್ರಗುತ್ತಿ ದೇವಸ್ಥಾನದಲ್ಲಿ ಕಳ್ಳತನ ಪ್ರಕರಣ, ವಿಶೇಷ ತನಿಖಾ ತಂಡಕ್ಕೆ ಒತ್ತಾಯ, ಭಕ್ತರ ಅನುಮಾನವೇನು?

11/08/2023 11:57 AM
Vanitha

SHIVAMOGGA LIVE NEWS | 11 AUGUST 2023

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

SHIMOGA : ಚಂದ್ರಗುತ್ತಿ ಶ್ರೀ ರಾಣುಕಾಂಬ ದೇವಿ ದೇವಸ್ಥಾನದಲ್ಲಿ ಈಚೆಗೆ ಕಳ್ಳತನ (Theft Attempt) ಯತ್ನವಾಗಿದೆ. ಈ ಪ್ರಕರಣವನ್ನು ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ವಿಶೇಷ ತಂಡ ರಚಿಸಿ ಪ್ರಕರಣದ ತನಿಖೆ ನಡೆಸಬೇಕು ಎಂದು ದೇವಿಯ ಭಕ್ತರು ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್‌ ಅವರಿಗೆ ಮನವಿ ಸಲ್ಲಿಸಿದರು.

ಭಕ್ತರ ಆರೋಪವೇನು?

ಚಂದ್ರಗುತ್ತಿ ದೇವಸ್ಥಾನದಲ್ಲಿ ಇತ್ತೀಚೆಗೆ ಕಳ್ಳತನ ಯತ್ನ (Theft Attempt) ನಡೆದಿದೆ. ದೇವಸ್ಥಾನದ ಗರ್ಭಗುಡಿಗೆ ನುಗ್ಗಿದ ದುಷ್ಕರ್ಮಿಗಳು ಬೆಳ್ಳಿಯ ಉತ್ಸವ ಮೂರ್ತಿಯನ್ನು ಹಾನಿ ಮಾಡಿ ಹೊರಗೆ ಬಿಸಾಕಿದ್ದಾರೆ. ಕಳ್ಳತನ ಮಾಡುವ ಉದ್ದೇಶವಾಗಿದ್ದರೆ ಹುಂಡಿ ಒಡೆಯಬೇಕಿತ್ತು. ಆದರೆ ದೇವಿಯ ಮೂರ್ತಿಗೆ ಹಾನಿ ಮಾಡಲಾಗಿದೆ. ಈ ಹಿಂದೆಯೂ ದೇವಸ್ಥಾನದಲ್ಲಿ ಈ ರೀತಿಯ ಘಟನೆ ನಡೆದಿರುವ ಬಗ್ಗೆ ಹಿರಿಯರು ಹೇಳುತ್ತಾರೆ. ಈ ಘಟನೆಯಿಂದ ಸಮಾಜದ ಸಾಮರಸ್ಯ ಕೆಡಿಸುವ ದುಷ್ಟ ಶಕ್ತಿಗಳಿವೆಯೇ ಎಂಬ ಅನುಮಾನ ಕಾಡುತ್ತಿದೆ.

ಇದನ್ನೂ ಓದಿ – ರಸ್ತೆ ಬದಿ ಹೊಂಡಕ್ಕೆ ಜಾರಿದ KSRTC ಬಸ್‌, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ

ವಿಶೇಷ ತಂಡ ರಚಿಸಿ

ಚಂದ್ರಗುತ್ತಿ ದೇವಿ ದೇವಾಲಯದಲ್ಲಿ ನಡೆದ ಘಟನೆಯಿಂದ ನಮ್ಮ ಭಾವನೆಗೆ ಧಕ್ಕೆಯಾಗಿದೆ. ಆದ್ದರಿಂದ ಪ್ರಕರಣದ ಕೂಲಂಕಷ ತನಿಖೆಗೆ ವಿಶೇಷ ತಂಡ ರಚಿಸಿ ನಿಜವಾದ ಆರೋಪಿಗಳನ್ನು ಪತ್ತೆಹಚ್ಚಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಮನವಿ ಸ್ವೀಕರಿಸಿದ ಎಸ್ಪಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಆರ್.ಶ್ರೀಧರ್ ಹುಲ್ತಿಕೊಪ್ಪ, ಎಸ್.ಸಿ ರಾಮಚಂದ್ರ, ಮಧುಗಣಪತಿ ಮಡೆನೂರು, ಪ್ರೊ.ಕಲ್ಲನ, ಕಾಗೋಡು ರಾಮಪ್ಪ,  ಉದಯ್‌ಕುಮಾರ್, ಶೆಟ್ಟಿಹಳ್ಳಿ ಸುಧಾಕರ್, ತೇಕಲೆ ರಾಜಪ್ಪ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Previous Article 110823 VISL Factory Bhadravathi ವಿಐಎಸ್‌ಎಲ್‌ ಪುನಾರಂಭಕ್ಕೆ ಆರಂಭಿಕ ತೊಂದರೆ, ನಿರೀಕ್ಷೆಯಲ್ಲಿದ್ದ ಕಾರ್ಮಿಕರಿಗೆ ನಿರಾಸೆ, ಆಗಿದ್ದೇನು?
Next Article 110823 Life time jail for three in Voddinakoppa incident ವಡ್ಡಿನಕೊಪ್ಪ ಬಳಿ ಪತ್ನಿ, ಪ್ರಿಯಕರನನ್ನು ಕೊಚ್ಚಿ ಕೊಂದಿದ್ದ ಪತಿಗೆ ಶಿಕ್ಷೆ ಪ್ರಕಟ, ಏನಿದು ಪ್ರಕರಣ?

ಇದನ್ನೂ ಓದಿ

hakti-cars-pvt-ltd-shimoga-Toyota-showroom
SHIVAMOGGA CITY

ಶಿವಮೊಗ್ಗದಲ್ಲಿ 2 ದಿನ ಕಾರು ಎಕ್ಸ್‌ಚೇಂಜ್‌ ಮೇಳ, ರೈತರು, ಸರ್ಕಾರಿ ನೌಕರರು, ಕಾರ್ಪೊರೇಟ್‌ ಉದ್ಯೋಗಿಗಳಿಗೆ ಭರ್ಜರಿ ಆಫರ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Tree-cuttion-row-in-Shimoga-city
SHIVAMOGGA CITY

ರಾತ್ರೋರಾತ್ರಿ ಕಾರಿನಲ್ಲಿ ಬಂದು ಫುಟ್‌ಪಾತ್‌ ಮೇಲಿದ್ದ ಮರಕ್ಕೆ ಗರಗಸ ಹಾಕಿದ ದುಷ್ಕರ್ಮಿಗಳು, ಒಬ್ಬ ಅರೆಸ್ಟ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Rain-in-Shimoga-city-today
SHIVAMOGGA CITY

ಶಿವಮೊಗ್ಗ ಸಿಟಿಯಲ್ಲಿ ಗಾಳಿ ಸಹಿತ ಜೋರು ಮಳೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
-Monkey-catches-mobile-phone-at-Nanjappa-Hospital
SHIVAMOGGA CITY

ಶಿವಮೊಗ್ಗದಲ್ಲಿ ಯುವತಿಯ ಮೊಬೈಲ್‌ ಕದ್ದ ಮಂಗ, ಒಂದು ಗಂಟೆ ಮರವೇರಿ ಕುಳಿತು ಪ್ರಹಸನ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Professor-Chandrshekar-felicitated-at-Shimoga
COLLEGE NEWSSHIVAMOGGA CITY

ಕುವೆಂಪು ವಿವಿ ನಿವೃತ್ತ ಪ್ರೊಫೆಸರ್‌ ಚಂದ್ರೇಶೇಖರ್‌ ಅಭಿನಂದನಾ ಸಮಾರಂಭ, ಹೇಗಿತ್ತು? ಯಾರೆಲ್ಲ ಏನೆಲ್ಲ ಮಾತನಾಡಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
VISL-Contract-Workers-union-meets-Pejavara-seer
BHADRAVATHISHIVAMOGGA CITY

VISL ಕಾರ್ಮಿಕರಿಗೆ ಪೇಜಾವರ ‍ಸ್ವಾಮೀಜಿ ಅಭಯ, ಏನಂದ್ರು ಶ್ರೀಗಳು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?