Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಬದುಕೋದೆ ಡೌಟು ಅಂತಾ ಹೇಳಿದ್ದ ಪೇಷೆಂಟ್‌ಗೆ ಆಪರೇಷನ್, ಮೆಡಿಕಲ್ ಇತಿಹಾಸದಲ್ಲೇ ಮೊದಲು ಇಂತಹ ಕೇಸ್

ಬದುಕೋದೆ ಡೌಟು ಅಂತಾ ಹೇಳಿದ್ದ ಪೇಷೆಂಟ್‌ಗೆ ಆಪರೇಷನ್, ಮೆಡಿಕಲ್ ಇತಿಹಾಸದಲ್ಲೇ ಮೊದಲು ಇಂತಹ ಕೇಸ್

26/12/2020 3:44 PM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 DECEMBER 2020

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಮೆಡಿಕಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಹೃದಯದಲ್ಲಿ ಬೆಳೆದಿದ್ದ ಗೆಡ್ಡೆಯನ್ನು ತೆಗೆಯುವ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿದೆ. ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಹೃದಯಾಲಯದಲ್ಲಿ ಡಾ.ಬಾಲಸುಬ್ರಮಣಿ ನೇತೃತ್ವದ ತಂಡ ಈ ಆಪರೇಷನ್ ನೆರವೇರಿಸಿದೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಾ.ಬಾಲಸುಬ್ರಹ್ಮಣಿ, 35 ವರ್ಷದ ಚನ್ನಬಸಪ್ಪ ಅವರಿಗೆ ಹೃದಯದಲ್ಲಿ ಬೆಳೆದಿದ್ದ ಗೆಡ್ಡೆಯನ್ನು ತೆಗೆಯಲಾಗಿದೆ. ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

132614790 1296319824062768 3687668404297977512 o.jpg? nc cat=103&ccb=2& nc sid=8bfeb9& nc ohc=wiISO1QnIf0AX jDFjj& nc ht=scontent.fblr11 1

ನಾಲ್ಕು ವಿಭಿನ್ನ, ಕ್ಲಿಷ್ಟ ಕೇಸ್‍

ಕೇಸ್‍ 1 : ಚನ್ನಬಸಪ್ಪ (35), ಎಂಟು ವರ್ಷದಿಂದ ಹೃದಯದಲ್ಲಿ ಗೆಡ್ಡೆ ಬೆಳೆದಿತ್ತು. ಹಾಗಾಗಿ ಚನ್ನಬಸಪ್ಪ ಅವರ ದೇಹದ ಎಡ ಭಾಗ ಶಕ್ತಿಹೀನವಾಗಿತ್ತು. ಅನೇಕ ಆಸ್ಪತ್ರೆಗೆ ಅಲೆದಾಡಿದರೂ ಪ್ರಯೋಜವಾಗಿರಲಿಲ್ಲ. ಈಗ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಚನ್ನಬಸಪ್ಪ ಅವರು ಚೇತರಿಸಿಕೊಳ್ಳುತ್ತಿದ್ದಾರೆ.

ಕೇಸ್ 2 : ರವಿ (60), ಹುಟ್ಟಿನಿಂದ ಕಿವುಡ ಮತ್ತು ಮೂಕರಾಗಿದ್ದಾರೆ. 2020ರ ಜುಲೈನಲ್ಲಿ ಶಿವಮೊಗ್ಗದ ಆಸ್ಪತ್ರೆಯೊಂದರಲ್ಲಿ ಆಂಜಿಯೋಪ್ಲಾಸ್ಟಿ ಮಾಡಿಸಿಕೊಂಡಿದ್ದರು. ಆದರೆ ಎದೆನೋವು ಪುನರಾವರ್ತನೆಯಾಗಿತ್ತು. ಬಳಿಕ ಸಹ್ಯಾದ್ರಿ ನಾರಾಯಣ ಹೃದಯಾಲದಲ್ಲಿ ಪರೀಕ್ಷೆಗೊಳಪಡಿಸಿ, ಬೈಪಾಸ್ ಸರ್ಜರಿ ಮಾಡಲಾಯಿತು. ಕಿವುಡ ಮತ್ತು ಮೂಕರಿಗೆ ಬೈಪಾಸ್‍ ಸರ್ಜರಿ, ಆ ಬಳಿಕ ಅನುಸರಿಸಬೇಕಾದ ಕ್ರಮಗಳ ಕುರಿತು ತಿಳಿಸುವುದು ಕಷ್ಟಕರ. ಆದರೆ ಸಂವಹನ ಟೆಕ್ನಿಕ್ ಬಳಸಿ ರವಿ ಅವರಿಗೆ ತಿಳಿವಳಿಕೆ ಮೂಡಿಸಲಾಗಿದೆ. ಇದು ಅಪರೂಪದ ಪ್ರಕರಣ.

133420549 1296319937396090 2802667142320537629 n.jpg? nc cat=102&ccb=2& nc sid=8bfeb9& nc ohc=kkSM0jxdTeEAX9dt Fb& nc ht=scontent.fblr11 1

ಕೇಸ್ 3 : ಸಕ್ಕರೆ ಕಾಯಿಲೆ, ಕೈ, ಕಾಲು ನಡುಕ, ಪಾರ್ಕಿನ್ಸನ್‍ನಿಂದ ಬಳಲುವವರಿಗೆ ಬೈಪಾಸ್ ಸರ್ಜರಿ ಕಷ್ಟ. ಕಾಂತಪ್ಪ (68), ಎಂಬುವವರ ಮೂರು ರಕ್ತನಾಳದಲ್ಲಿ ರಕ್ತ ಸಂಚಾರಕ್ಕೆ ಅಡೆತಡೆ ಆಗಿತ್ತು. ಆದರೂ ಸಹ್ಯಾದ್ರಿ ನಾರಾಯಣ ಹೃದಯಾಲಯದಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಅತ್ಯಂತ ಚಾಲೆಂಜಿಂಗ್ ಅನಿಸುವ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಕಾಂತಪ್ಪ ಅವರ ಆರೋಗ್ಯ ಸುಧಾರಣೆಯಾಗಿದೆ.

ಕೇಸ್ 4 : ಮೂರು ವರ್ಷದ ಹಿಂದೆ ಆಂಜಿಯೋಪ್ಲಾಸ್ಟಿಗೆ ಒಳಗಾಗಿದ್ದರೂ, ರಕ್ತ ನಾಳದಲ್ಲಿ ಅಡೆತಡೆ ಉಂಟಾಯಿತು. ಹೃದಯದ ಕಾರ್ಯಕ್ಷಮತೆ ಶೇ.15ರಷ್ಟು ಇತ್ತು. ಇಂತಹ ರೋಗಿಗಳಿಗೆ ಅದು ಅಂತಿಮ ಕ್ಷಣ ಎಂದು ಹೇಳಲಾಗುತ್ತದೆ. ಚಂದ್ರಶೇಖರ್ (65) ಎಂಬುವವರಿಗೆ ಇದೆ ರೀತಿ ಸಮಸ್ಯೆ ಇತ್ತು. ಶಸ್ತ್ರ ಚಿಕಿತ್ಸೆ ಬಳಿಕ ಒಂದೇ ವಾರದಲ್ಲಿ ಹೃದಯದ ಕಾರ್ಯಕ್ಷಮತೆ ಶೇ.25 ರಿಂದ 30ರಷ್ಟು ಸುಧಾರಣೆ ಕಂಡಿದೆ.

ಶಸ್ತ್ರಚಿಕಿತ್ಸೆಗೆ ಒಳಗಾದವರನ್ನು ಪತ್ರಿಕಾಗೋಷ್ಠಿಗೆ ಕರೆತರಲಾಗಿತ್ತು. ತಮ್ಮ ಆರೋಗ್ಯದಲ್ಲಿ ಚೇತರಿಗೆ ಕಾಣುತ್ತಿರುವುದನ್ನು ಅವರು ತಿಳಿಸಿದರು.

132933681 1296320047396079 1530582295812230149 n.jpg? nc cat=104&ccb=2& nc sid=8bfeb9& nc ohc=VfvYGzTV5F0AX qdAQD& nc oc=AQnqR0vQ8xPiF8 VNYk33gif0A5rYXFC7SHMKPj uJU3kWKeTAzDpT4GJn2W57psoeg& nc ht=scontent.fblr11 1

133131814 1296320240729393 7655667967093810783 n.jpg? nc cat=106&ccb=2& nc sid=8bfeb9& nc ohc=yT0f4zTPBPgAX BFFW & nc ht=scontent.fblr11 1

133115915 1296319917396092 1144392794956092014 n.jpg? nc cat=106&ccb=2& nc sid=8bfeb9& nc ohc=NnY OllUYl0AX92o7YT& nc ht=scontent.fblr11 1

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 261220 Kimmane Rathnakar Padayathre in Thirthahalli 1 ತೀರ್ಥಹಳ್ಳಿಯಲ್ಲಿ 20 ಕಿ.ಮೀ ಪಾದಯಾತ್ರೆ, ಮಾಜಿ ಮಿನಿಸ್ಟರ್ ನೇತೃತ್ವ, ಕಾರಣವೇನು? ಹೇಗಿತ್ತು ರೆಸ್ಪಾನ್ಸ್?
Next Article 261220 Kumar Bangarappa Pooja to Bangarappa Samadhi photo 1 ಮಾಜಿ ಸಿಎಂ ಬಂಗಾರಪ್ಪ ಪುಣ್ಯ ಸ್ಮರಣೆ, ಬಂಗಾರಧಾಮದಲ್ಲಿ ಪೂಜೆ, ಪುತ್ಥಳಿಗೆ ನಮನ

ಇದನ್ನೂ ಓದಿ

130525 CS Shadakshari Press meet in shimoga
SHIVAMOGGA CITY

ಶಿವಮೊಗ್ಗದಲ್ಲಿ ಮೂರು ದಿನ ರಾಜ್ಯಮಟ್ಟದ ಸ್ಪರ್ಧೆಗಳು, ಭಾಗವಹಿಸ್ತಿದ್ದಾರೆ ಸಾವಿರ ಸಾವಿರ ಸರ್ಕಾರಿ ನೌಕರರು, ಹೇಗಿದೆ ವ್ಯವಸ್ಥೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
120525-SN-Channabasappa-visits-kote-police-station.webp
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Rambapuri-Swamiji-at-mandli-in-Shimoga-city
SHIVAMOGGA CITY

ಶಿವಮೊಗ್ಗದ ಮಂಡ್ಲಿ ದೇವಸ್ಥಾನಕ್ಕೆ ರಂಭಾಪುರ ಶ್ರೀ ಭೂಮಿ ಪೂಜೆ, ಏನೆಲ್ಲ ಆಶೀರ್ವಚನ ನೀಡಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Savirada-Vachana-in-Shimoga-city.
SHIVAMOGGA CITY

ವಿಶ್ವದಲ್ಲೆ ಮೊದಲ ಬಾರಿ, ಶಿವಮೊಗ್ಗದಲ್ಲಿ 1404 ಮಂದಿಯಿಂದ ವಚನ ಗಾಯನ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/05/2025
Shimoga-Freedom-Park
SHIVAMOGGA CITY

ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಸಾರ್ವಜನಿಕ ಪ್ರವೇಶ ನಿರ್ಬಂಧ, ಯಾವ ಸಮಯದಲ್ಲಿ ನಿರ್ಬಂಧ? ಯಾಕೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?