ಶಿವಮೊಗ್ಗ ಈದ್‌ ಮೆರವಣಿಗೆಯಲ್ಲಿ ಡಿ.ಜೆ ಅಬ್ಬರ, ಮುಸ್ಲಿಂ ಯುವಕರಿಂದಲೇ ಡಿಜೆ, ಡಾನ್ಸ್‌ಗೆ ವಿರೋಧ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಈದ್‌ ಮಿಲಾದ್‌ ಮೆರವಣಿಗೆಯಲ್ಲಿ ಇವತ್ತು ನೂರಕ್ಕು ಹೆಚ್ಚು ಡಿಜೆ ಸಿಸ್ಟಮ್‌ಗಳು (DJ System) ಇದ್ದವು. ಇನ್ನೊಂದೆಡೆ ಮೆರವಣಿಗೆಯಲ್ಲಿ ಭಾಗವಹಿಸಿದ್ದವರೆ ಡಿಜೆಗೆ ವಿರೋಧ ವ್ಯಕ್ತಪಡಿಸಿ ಭಿತ್ತಿ ಪತ್ರ ಪ್ರದರ್ಶಿಸಿದರು. ಇನ್ನೊಂದೆಡೆ ಭಾರಿ ಶಬ್ದ ಮಾಡುತ್ತಿದ್ದ ಡಿಜೆ ವಾಹನವನ್ನು ಪೊಲೀಸರು ತಡೆದು ಸೌಂಡ್‌ ಆಫ್‌ ಮಾಡಿಸಿದ ಘಟನೆ ನಡೆಯಿತು.

ಶಿವಮೊಗ್ಗ ನಗರದಲ್ಲಿ ಇವತ್ತು ಅದ್ಧೂರಿಯ ಈದ್‌ ಮಿಲಾದ್‌ ಮೆರವಣಿಗೆ ನಡೆಯಿತು. ದೊಡ್ಡ ಸಂಖ್ಯೆಯ ಜನರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ಬಾರಿ ಈದ್‌ ಮೆರವಣಿಗೆಯಲ್ಲಿ ಡಿಜೆಗಳ ಅಬ್ಬರವೆ ಜೋರಿತ್ತು. ನೂರಕ್ಕಿಂತಲು ಹೆಚ್ಚು ವಾಹನಗಳಲ್ಲಿ ಸ್ಪೀಕರ್‌ಗಳು, ಡಿ.ಜೆ ಬಳಕೆ ಮಾಡಲಾಗಿತ್ತು.

ಡಿಜೆ ಆಫ್‌ ಮಾಡಿಸಿದ ಪೊಲೀಸ್‌

ಮೆರವಣಿಗೆಯಲ್ಲಿ ಮಹಾರಾಷ್ಟ್ರದಿಂದ ತರಿಸಲಾಗಿದ್ದ ಡಿ.ಜೆ ವಾಹನ ತಡೆದ ಪೊಲೀಸರು ಮ್ಯೂಸಿಕ್‌ ಆಫ್‌ ಮಾಡಿಸಿದ ಘಟನೆಯು ನಡೆಯಿತು. ನಿಗದಿಗಿಂತಲು ಹೆಚ್ಚು ಡೆಸಿಬಿಲ್‌ನ ಶಬ್ದ ಇದ್ದಿದ್ದರಿಂದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಆ ಡಿ.ಜೆ.ವಾಹನವನ್ನು ಡಿವೈಎಸ್‌ಪಿ ಕೃಷ್ಣಮೂರ್ತಿ ತಡೆದು ನಿಲ್ಲಿಸಿದರು. ಸ್ಥಳದಲ್ಲೇ ಇದ್ದ ಮುಸ್ಲಿಂ ಮುಖಂಡರ ಜೊತೆ ಚರ್ಚಿಸಿ ಮ್ಯೂಸಿಕ್‌ ಆಫ್‌ ಮಾಡಿಸಿದರು. ಆ ವಾಹನದ ಮ್ಯೂಸಿಕ್‌ ಸಿಸ್ಟಮ್‌ಗಳು ಬಂದ್‌ ಆಗಿಯೇ ಮೆರವಣಿಗೆಯಲ್ಲಿ ಸಾಗಿತು.

DJ In Shimoga Eid Milad Procession
ಶಿವಮೊಗ್ಗದ ಈದ್‌ ಮಿಲಾದ್‌ ಮೆರವಣಿಗೆಯಲ್ಲಿ ಡಿಜೆ ಸಿಸ್ಟಮ್‌.

ಡಿಜೆ ವಿರುದ್ಧ ಭಿತ್ತಿ ಪತ್ರ ಪ್ರದರ್ಶನ

ಇನ್ನು, ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಮುಸ್ಲಿಂ ಸಮುದಾಯದ ಯುವಕರಿಂದಲೇ ಡಿ.ಜೆ ಮತ್ತು ಡಾನ್ಸ್‌ಗೆ ವಿರೋಧ ವ್ಯಕ್ತವಾಗಿದೆ. ಈ ಸಂಬಂಧ ಫ್ಲೇಕರ್‌ ಪ್ರದರ್ಶಿಸಿಕೊಂಡು ಮೆರವಣಿಗೆಯಲ್ಲಿ ಭಾಗಹಿಸಿದ್ದರು.

DJ In Shimoga Eid Milad Procession
ಡಿಜೆ ಸೆಟ್‌ ಮುಂದೆ ಯುವಕರ ನೃತ್ಯ
DJ System In Shimoga Eid Milad Procession
ಡಿಜೆ ಸಿಸ್ಟಮ್‌ ಮುಂದೆ ಭರ್ಜರಿ ಡಾನ್ಸ್‌.
DJ System In Shimoga Eid Milad Procession
ಮೆರವಣಿಗೆಯಲ್ಲಿ ಮಹಾರಾಷ್ಟ್ರದಿಂದ ಆಗಮಿಸಿದ್ದ ಡಿಜೆ ವಾಹನ.
DJ System In Shimoga Eid Milad Procession
ಡಿಜೆ ವಾಹನ ತಡೆದು ನಿಲ್ಲಿಸಿದ ಡಿವೈಎಸ್‌ಪಿ ಕೃಷ್ಣಮೂರ್ತಿ.
DJ In Shimoga Eid Milad Procession
ಡಿಜೆ ಬಳಕೆ, ಕುಣಿಯುವುದು, ಕುಣಿಸುವುದು ತಪ್ಪು ಎಂದು ಫ್ಲೇಕರ್‌ ಹಿಡಿದು ಮೆರವಣಿಗೆಯಲ್ಲಿ ಪಾಲ್ಗೊಂಡ ಯುವಕರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಅದ್ಧೂರಿ ಈದ್‌ ಮಿಲಾದ್‌ ಮೆರವಣಿಗೆ, ಇಲ್ಲಿದೆ ಫೋಟೊ ಸಹಿತ ರಿಪೋರ್ಟ್‌

JNNCE-Admission-Advt-scaled

DJ System

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 15, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment