ಶಿವಮೊಗ್ಗದಲ್ಲಿ ಡಾಗ್, ಕ್ಯಾಟ್ ಶೋ, ಭಾಗವಹಿಸ್ತವೆ 150ಕ್ಕೂ ಹೆಚ್ಚು ಶ್ವಾನ, ಬೆಕ್ಕುಗಳು, ಎಲ್ಲಿ ನಡೆಯುತ್ತೆ? ಯಾವಾಗ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 08 JANUARY 2021

ಸ್ಮಾರ್ಟ್ ಸಿಟಿ ಶಿವಮೊಗ್ಗ ಕೆನಲ್ ಕ್ಲಬ್‍ ವತಿಯಿಂದ ಶಿವಮೊಗ್ಗದಲ್ಲಿ 2ನೇ ವರ್ಷದ ರಾಜ್ಯಮಟ್ಟದ ಶ್ವಾನ ಮತ್ತು ಬೆಕ್ಕು ಪ್ರದರ್ಶನ ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ ಕ್ಲಬ್ ಅಧ್ಯಕ್ಷ ಪ್ರೀತಿಮ್, ಜನವರಿ 10ರಂದು ಬೆಳಗ್ಗೆ  9.30ರಿಂದ ಕುವೆಂಪು ರಂಗಮಂದಿರದ ಹಿಂಭಾಗದ ಎನ್‍ಇಎಸ್ ಮೈದಾನದಲ್ಲಿ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ನಗದು ಬಹುಮಾನ, ವಿಶೇಷ ಟ್ರೋಫಿ

ಶ್ವಾನಗಳ 1 ರಿಂದ 8ನೇ ವರ್ಗದವರೆಗೆ ಪ್ರಥಮ ಬಹುಮಾನ 20 ಸಾವಿರ ರೂ., ದ್ವಿತೀಯ 15 ಸಾವಿರ ರೂ., ಹಾಗೂ ತೃತೀಯ 10 ಸಾವಿರ ರೂ.,

ಬೆಕ್ಕುಗಳ ವರ್ಗಕ್ಕೆ ಪ್ರಥಮ 3 ಸಾವಿರ ರೂ., ದ್ವಿತೀಯ 2 ಸಾವಿರ ರೂ. ಹಾಗೂ ತೃತೀಯ 1 ಸಾವಿರ ರೂ., ಬಹುಮಾನ ನೀಡಲಾಗುವುದು.

ಬೆಸ್ಟ್ ಪಪ್ಪಿ ಅವಾರ್ಡ್ 3 ಸಾವಿರ ರೂ., ರಿಸರ್ವಡ್ ಬೆಸ್ಟ್ ಪಪ್ಪಿಗೆ ರೂ.2 ಸಾವಿರ, ಬೆಸ್ಟ್ ಇಂಡಿಯನ್ ಬ್ರೀಡ್‍ಗೆ ರೂ.2 ಸಾವಿರ ಹಾಗೂ ಬೆಸ್ಟ್ ಹ್ಯಾಂಡಲ್ಲರ್, ಬೆಸ್ಟ್ ಜ್ಯೂನಿಯರ್ ಹ್ಯಾಂಡಲರ್‍ಗೆ ತಲಾ 1 ಸಾವಿರ ರೂ., ಇದಲ್ಲದೇ ಬೆಸ್ಟ್ ಸೆಲ್ಫಿ ಅವಾರ್ಡ್‍ ನೀಡಲಾಗುವುದು.

ಶ್ವಾನ ಪ್ರವೇಶ ದರ 300 ರೂ., ಬೆಕ್ಕುಗಳ ಪ್ರವೇಶಕ್ಕೆ 200 ರೂ., ವಿಧಿಸಲಾಗಿದೆ. ಈಗಾಗಲೇ 150 ಶ್ವಾನ ಹಾಗೂ 50ಕ್ಕೂ ಹೆಚ್ಚು ಬೆಕ್ಕುಗಳ ನೊಂದಣಿಯಾಗಿದೆ. ಆ ದಿನ ಬೆಳಗ್ಗೆ 10 ಗಂಟೆವರೆಗೆ ನೋಂದಣಿಗೆ ಅವಕಾಶವಿದೆ. ಸ್ಥಳದಲ್ಲಿ ನೋಂದಾಯಿಸಿಕೊಳ್ಳುವವರಿಗೆ 500 ರೂ. ಶುಲ್ಕವಿರಲಿದೆ. ಇನ್ನು, ಮುದೋಳ್ ನಾಯಿಗಳಿಗೆ ಪ್ರವೇಶ ಉಚಿತ ಇರಲಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂಬರ್  7676441122, 9964289695, 7892685676 ಸಂಪರ್ಕಿಸಬಹುದು.

ಪತ್ರಿಕಾಗೋಷ್ಠಿಯಲ್ಲಿ ಉಲ್ಲಾಸ್, ಜಿ.ಎಸ್.ಪ್ರಸಾದ್, ಮನೋಹರ್, ಸಂಜು, ಸಮೀಕ್ಷಾ ಉಪಸ್ಥಿತರಿದ್ದರು.

135750569 1304969739864443 8739935494070599561 n.jpg? nc cat=108&ccb=2& nc sid=8bfeb9& nc ohc=0EgbamCng5YAX9U vHs& nc ht=scontent.fblr4 3

135220060 1304969799864437 8089757333232009558 n.jpg? nc cat=109&ccb=2& nc sid=8bfeb9& nc ohc=0r0PvPCjVFUAX yTW R& nc ht=scontent.fblr4 1

135479717 1304969653197785 165360061586873640 n.jpg? nc cat=109&ccb=2& nc sid=8bfeb9& nc ohc=7qeiiSVJx0kAX8rqsR3& nc ht=scontent.fblr4 1

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 8, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment