DASARA NEWS, 12 OCTOBER 2024 : ಶಿವಮೊಗ್ಗ ದಸರಾದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಸಕ್ರೆಬೈಲು ಬಿಡಾರದ ಸಾಗರ ಆನೆ (Elephant) ನೇತೃತ್ವದ ಗಜಪಡೆ ಅಂಬಾರಿ ಹೊತ್ತು ಮೆರವಣಿಗೆಯಲ್ಲಿ ಭಾಗವಹಿಸಲಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಜಂಬೂ ಸವಾರಿ ಹಿನ್ನೆಲೆ ಸಕ್ರೆಬೈಲು ಬಿಡಾರದ ಸಾಗರ, ಬಹದ್ದೂರ್, ಬಾಲಣ್ಣ ಆನೆಗಳಿಗೆ ಅಲಂಕಾರ ಆರಂಭವಾಗಿದೆ. ವಾಸವಿ ಶಾಲೆ ಆವರಣದಲ್ಲಿ ಮೂರು ಆನೆಗಳಿಗೆ ಕಲಾವಿದರು ವಿವಿಧ ಬಣ್ಣಗಳಿಂದ ಅಲಂಕಾರ ಮಾಡಿದ್ದಾರೆ. ಇನ್ನು, ಜಂಬೂ ಸವಾರಿಯಲ್ಲಿ ಭಾಗವಹಿಸಲಿರುವ ಕಲಾ ತಂಡಗಳು ಕೂಡ ಸಿದ್ಧತೆ ಮಾಡಿಕೊಂಡಿವೆ.

ಇಂದು ಮಧ್ಯಾಹ್ನ 2.30ಕ್ಕೆ ಶಿವಪ್ಪನಾಯಕ ಅರಮನೆ ಮುಂಭಾಗ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಆ ನಂತರ ಸುಮಾರು 450 ಕೆ.ಜಿ. ತೂಕದ ಅಂಬಾರಿ ಹೊತ್ತು ಸಾಗರ ಆನೆ ಮೆರವಣಿಗೆಯಲ್ಲಿ ಭಾಗವಹಿಸಲಿದೆ.
ಇದನ್ನೂ ಓದಿ » ಭದ್ರಾವತಿಯಲ್ಲಿ ಮುಂದುವರೆದ ಮಳೆ, ಕಾಂಪೌಂಡ್ ಕುಸಿತ, ಮನೆಗಳು ಜಲಾವೃತ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





