ದಸರಾ ಆನೆಗಳಗೆ ಅಗೌರವ ತೋರಿಸಿದ ಶಿವಮೊಗ್ಗ ಪಾಲಿಕೆ, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಅಕ್ಟೋಬರ್ 2021

ದಸರಾ ವಿಚಾರದಲ್ಲಿ ಮಹಾನಗರ ಪಾಲಿಕೆ ಮತ್ತೊಂದು ಎಡವಟ್ಟು ಮಾಡಿದೆ. ದಸರಾ ಮೆರವಣಿಗೆಗೆ ಆಗಮಿಸಿದ್ದ ಸಕ್ರೆಬೈಲು ಬಿಡಾರದ ಆನೆಗಳಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಅಗೌರವ ತೋರಿಸಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಸಕ್ರೆಬೈಲು ಬಿಡಾರದ ಸಾಗರ ಮತ್ತು ಭಾನುಮತಿ ಆನೆಗಳಿಗೆ ಅಗೌರವ ತೋರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ದಸರಾ ಮೆರವಣಿಗೆಯಲ್ಲಿ ಇವರೆಡೂ ಆನೆಗಳು ಸ್ವಲ್ಪ ದೂರ ಹೆಜ್ಜೆ ಹಾಕಿದ್ದವು. ಬಳಿಕ ಹಿಂತಿರುಗಿದ್ದವು.

ಇದನ್ನು ಓದಿ | ಶಿವಮೊಗ್ಗ ಜಂಬೂ ಸವಾರಿಗೆ ಎರಡೇ ಆನೆ, ತಾಲೀಮು ಇಲ್ಲದೆ ಅಖಾಡಕ್ಕೆ ಇಳಿಸುತ್ತಿದೆ ಪಾಲಿಕೆ

ಆ ದಿನ ಮಧ್ಯಾಹ್ನವೇ ಆನೆಗಳು ಬಿಡಾರಕ್ಕೆ ಮರಳಿವೆ. ಶಿವಮೊಗ್ಗದಿಂದ ಸಕ್ರೆಬೈಲು ಬಿಡಾರದವರೆಗೂ ಆನೆಗಳು ನಡೆದುಕೊಂಡೇ ಹೋಗಿವೆ. ದಸರಾ ಹಿನ್ನೆಲೆ ಆನೆಗಳಿಗೆ ಹಚ್ಚಲಾಗಿದ್ದ ಬಣ್ಣವು ಹಾಗೆ ಇತ್ತು. ಆನೆಗಳು ನಡೆದು ಹೋಗುತ್ತಿರುವ ದೃಶ್ಯವನ್ನು ಪರಿಸರವಾದಿಗಳ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

SHIVAMOGGA LIVE CONTATCT

ಪ್ರತಿ ಭಾರಿ ಶಿವಮೊಗ್ಗ ದಸರಾದ ಅಂಬಾರಿ ಹೊರಲು ಸಕ್ರೆಬೈಲು ಬಿಡಾರದಿಂದ ಆನೆಗಳನ್ನು ಕರೆಸಲಾಗುತ್ತದೆ. ಜಂಬೂ ಸವಾರಿ ಮರುದಿನ ಮಾವುತ, ಕಾವಾಡಿ, ಬಿಡಾರದ ಅಧಿಕಾರಿಗಳಿಗೆ ಗೌರವ ಸಲ್ಲಿಸಿ, ಆನೆಗಳಿಗೆ ಪೂಜೆ ಸಲ್ಲಿಸಿ ಬೀಳ್ಕೊಡಲಾಗುತಿತ್ತು. ಆದರೆ ಈ ಭಾರಿ ಅಂತಹ ಪರಿಪಾಠವಿಲ್ಲದಾಗಿದೆ.

AVvXsEg5fBAFJGh4TJoWygUkX MunlE4d33GvPuF7siAPezpEJ d3RNGuJWHd8N EmPtAK vv9F 7C9vzQ4wq7VYB nf4T1aAMJ80zNrGxvy EWiNGtea1NaFwTXapZoj S9ZmNy 3 hhpom2OqKy41IbfUGJhum vju2uglclrwa7lToMXwdw30eSRDoYCvVw=s926

ಆನೆಗಳನ್ನು ಲಾರಿಯಲ್ಲಿ ಕರೆಸಿ, ಲಾರಿ ಮೂಲಕವೇ ಕಳುಹಿಸಲಾಗುತಿತ್ತು. ಆದರೆ ಈ ಭಾರಿ ಹವೇ ರಸ್ತೆಯಲ್ಲಿ ಆನೆಗಳು ನಡೆದುಕೊಂಡೇ ಬಂದು, ನಡೆದುಕೊಂಡೇ ಬಿಡಾರಕ್ಕೆ ಮರಳಿವೆ. ಆನೆಗಳಿಗೆ ಯಾವುದೆ ರಕ್ಷಣೆ ಒದಗಿಸದೆ ಹೈವೇ ರಸ್ತೆಯಲ್ಲಿ ಕಳುಹಿಸಲಾಗಿದೆ. ಇದರ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಪಾಲಿಕೆ ಮತ್ತು ಅರಣ್ಯ ಇಲಾಖೆ ವಿರುದ್ಧ ಪರಿಸರವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

LifeSpring%2BKan%2B02

1632381449326627 1

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 17, 2021

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment