ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 APRIL 2021
ಸಾಯಬೇಕೋ, ವ್ಯಾಪಾರ ಮಾಡಬೇಕೋ ತೀರ್ಮಾನಿಸಲಿ. ಬದುಕಿದ್ದರೆ ತಾನೆ ವ್ಯಾಪಾರ ಮಾಡಲು ಆಗುವುದು. ದೆಹಲಿ, ಬೆಂಗಳೂರು ಮಟ್ಟಕ್ಕೆ ಉಳಿದ ಜಿಲ್ಲೆಗಳು ಹೋಗಬಾರದು ಅನ್ನುವುದು ಸರ್ಕಾರದ ಉದ್ದೇಶವಾಗಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಗಾಂಧಿ ಬಜಾರ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಲಾಕ್ ಡೌನ್ ಬೇಡ ಅನ್ನುವುದು ರಾಜ್ಯ ಸರ್ಕಾರದ ನಿಲುವು. ವ್ಯತಿರಿಕ್ತ ಪರಿಣಾಮ ಆಗಬಾರದು ಅನ್ನುವ ಕಾರಣಕ್ಕೆ ಲಾಕ್ ಡೌನ್ ಮಾಡಿಲ್ಲ. ಆದರೆ ಎಲ್ಲರೂ ಜಾಗೃತರಾಗಿರಬೇಕು ಎಂದರು.
ಮನೆಯವರ ಜೊತೆ ಸಂತೋಷವಾಗಿರಬೇಕು
ವ್ಯಾಪಾರಕ್ಕೆ ನಿರ್ಬಂಧ ವಿಧಿಸಿದ್ದಕ್ಕೆ ಆಕ್ರೋಶ ವ್ಯಕ್ತವಾಗಿರುವ ಕುರಿತು ಕೇಳಿದ ಪ್ರಶ್ನೆಗೆ, ಸ್ವಲ್ಪ ದಿನ ವ್ಯಾಪಾರ ನಿಲ್ಲಿಸಿ. ಮನೆಯವರ ಜೊತೆಗೆ ಸಂತೋಷವಾಗಿ ಇರೋದು ಒಳ್ಳೆಯದು. ಕೋವಿಡ್ ಆಗಿ ಆಸ್ಪತ್ರೆಗೆ ಹೋಗಿ ಸತ್ತರೆ ಯಾರು ಜವಾಬ್ದಾರಿ. ದೆಹಲಿಯಲ್ಲಿ ಸಂಪೂರ್ಣ ಲಾಕ್ಡೌನ್ ಮಾಡಲಾಗಿದೆ. ಆದರೂ ಅಲ್ಲಿ ಭದ್ರತೆ ಇಲ್ಲ. ಬೆಡ್ ಇಲ್ಲ. ಆಕ್ಸಿಜನ್ ಇಲ್ಲ. ಇಂತಹ ಸಂದರ್ಭದಲ್ಲಿ ನಾವು ಜಾಗೃತರಾಗಬೇಕು ಎಂದು ನಿರ್ಬಂಧ ವಿಧಿಸಲಾಗಿದೆ ಎಂದರು.
ಇದನ್ನೂ ಓದಿ – ಮಾಸ್ಕ್ ಹಿಡಿದು ಗಾಂಧಿ ಬಜಾರ್ನಲ್ಲಿ ಸಚಿವ ಈಶ್ವರಪ್ಪ ಪಾದಯಾತ್ರೆ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






