ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 18 ಜನವರಿ 2022
ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ ನಡೆಸಲು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಇವತ್ತು ಸಿಟಿ ರೌಂಡ್ಸ್ ನಡೆಸುತ್ತಿದ್ದಾರೆ. ನಗರದ ವಿವಿಧೆಡೆ ತೆರಳಿ ಕಾಮಗಾರಿಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಿಂದ ಆಲ್ಕೋಳ ರಸ್ತೆ, ಸುವರ್ಣ ಸಂಸ್ಕೃತಿ ಭವನ, ಶಿವಶಂಕರ್ ಗ್ಯಾರೇಜ್ ಹಿಂಭಾಗದ ಕನ್ಸರ್’ವೆನ್ಸಿ, ಮಿಷನ್ ಕಾಂಪೌಂಡ್ ಪಾರ್ಕ್, ಫ್ರೀಡಂ ಪಾರ್ಕ್, ಚಾನಲ್ ಮುಂಭಾಗ, ಮಾಸ್ತಾಂಬಿಕ ಪಾರ್ಕ್, ಮಲ್ಲೇಶ್ವರ ನಗರ ಪಾರ್ಕ್, ಫ್ಯಾಮಿಲಿ ವೆಲ್’ಫೇರ್ ಪಾರ್ಕ್’ಗಳಲ್ಲಿ ಪರಿಶೀಲನೆ ನಡೆಯಲಿದೆ.
ಬೆಳಗ್ಗೆಯಿಂದ ಪರಿಶೀಲನಾ ಕಾರ್ಯ ಆರಂಭವಾಗಿದ್ದು, ಮೇಯರ್ ಸುನೀತಾ ಅಣ್ಣಪ್ಪ, ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಕಮಿಷನರ್ ಚಿದಾನಂದ ವಟಾರೆ ಸೇರಿದಂತೆ ಹಲವರು ಪರಿಶೀಲನಾ ತಂಡದಲ್ಲಿದ್ದಾರೆ.

LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






