‘ರಾಕ್ಷಸರ ಹತ್ತಿರ ಕರೋನಾ ಬರುವುದಿಲ್ಲ, ನನಗಂತೂ ಕರೋನಾ ಬಂದಿಲ್ಲ’

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಮೇ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ರಾಕ್ಷಸರ ಹತ್ತಿರ ಕರೋನಾ ಬರುವುದಿಲ್ಲ. ನಿಮಗೇನು ಕರೋನಾ ಬಂದಿದೆಯೇ? ನನಗಂತೂ ಕರೋನಾ ಬಂದಿಲ್ಲ. ಹೀಗೆಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಈಶ್ವರಪ್ಪ, ಕರೋನಾ ಬರುತ್ತದೆ ಎಂದು ಹೆಣ ಬಿದ್ದಂತೆ ಮನೆಯಲ್ಲಿ ಬಿದ್ದುಕೊಂಡರೆ ಹೇಗೆ. ಕರೋನಾ ಎದುರಿಸುತ್ತೇವೆ ಎಂಬ ಆತ್ಮಸ್ಥೈರ್ಯ ಇರಬೇಕು. ಕರೋನಾ ಬರುತ್ತದೆ ಎಂದು ಹೆದರಿಕೊಂಡು ಶಾಸಕರು, ಸಚಿವರು ಸಂಸದರು ಮನೆಯಲ್ಲೇ ಉಳಿದುಕೊಂಡರೆ ಅಭಿವೃದ್ಧಿ ಕಾರ್ಯಗಳ ಗತಿಯೇನು? ತಲೆ ಇದೆ ಎಂದು ಬಂಡೆಗೆ ಚಚ್ಚಿಕೊಳ್ಳುವುದಲ್ಲ ಎಂದರು.

ಕರೊನಾ ಎದುರಿಸುವ ಆತ್ಮಸ್ಥೈರ್ಯ ಇರಬೇಕು ಜೊತೆಗೆ ಜಾಗೃತಿಯನ್ನೂ ವಹಿಸಬೇಕು ಎಂದು ಈಶ್ವರಪ್ಪ ವಿವರಣೆ ನೀಡಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment