ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಮೇ 2020
ರಾಕ್ಷಸರ ಹತ್ತಿರ ಕರೋನಾ ಬರುವುದಿಲ್ಲ. ನಿಮಗೇನು ಕರೋನಾ ಬಂದಿದೆಯೇ? ನನಗಂತೂ ಕರೋನಾ ಬಂದಿಲ್ಲ. ಹೀಗೆಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಈಶ್ವರಪ್ಪ, ಕರೋನಾ ಬರುತ್ತದೆ ಎಂದು ಹೆಣ ಬಿದ್ದಂತೆ ಮನೆಯಲ್ಲಿ ಬಿದ್ದುಕೊಂಡರೆ ಹೇಗೆ. ಕರೋನಾ ಎದುರಿಸುತ್ತೇವೆ ಎಂಬ ಆತ್ಮಸ್ಥೈರ್ಯ ಇರಬೇಕು. ಕರೋನಾ ಬರುತ್ತದೆ ಎಂದು ಹೆದರಿಕೊಂಡು ಶಾಸಕರು, ಸಚಿವರು ಸಂಸದರು ಮನೆಯಲ್ಲೇ ಉಳಿದುಕೊಂಡರೆ ಅಭಿವೃದ್ಧಿ ಕಾರ್ಯಗಳ ಗತಿಯೇನು? ತಲೆ ಇದೆ ಎಂದು ಬಂಡೆಗೆ ಚಚ್ಚಿಕೊಳ್ಳುವುದಲ್ಲ ಎಂದರು.
ಕರೊನಾ ಎದುರಿಸುವ ಆತ್ಮಸ್ಥೈರ್ಯ ಇರಬೇಕು ಜೊತೆಗೆ ಜಾಗೃತಿಯನ್ನೂ ವಹಿಸಬೇಕು ಎಂದು ಈಶ್ವರಪ್ಪ ವಿವರಣೆ ನೀಡಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















