ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಮೇ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ರಾಕ್ಷಸರ ಹತ್ತಿರ ಕರೋನಾ ಬರುವುದಿಲ್ಲ. ನಿಮಗೇನು ಕರೋನಾ ಬಂದಿದೆಯೇ? ನನಗಂತೂ ಕರೋನಾ ಬಂದಿಲ್ಲ. ಹೀಗೆಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಈಶ್ವರಪ್ಪ, ಕರೋನಾ ಬರುತ್ತದೆ ಎಂದು ಹೆಣ ಬಿದ್ದಂತೆ ಮನೆಯಲ್ಲಿ ಬಿದ್ದುಕೊಂಡರೆ ಹೇಗೆ. ಕರೋನಾ ಎದುರಿಸುತ್ತೇವೆ ಎಂಬ ಆತ್ಮಸ್ಥೈರ್ಯ ಇರಬೇಕು. ಕರೋನಾ ಬರುತ್ತದೆ ಎಂದು ಹೆದರಿಕೊಂಡು ಶಾಸಕರು, ಸಚಿವರು ಸಂಸದರು ಮನೆಯಲ್ಲೇ ಉಳಿದುಕೊಂಡರೆ ಅಭಿವೃದ್ಧಿ ಕಾರ್ಯಗಳ ಗತಿಯೇನು? ತಲೆ ಇದೆ ಎಂದು ಬಂಡೆಗೆ ಚಚ್ಚಿಕೊಳ್ಳುವುದಲ್ಲ ಎಂದರು.
ಕರೊನಾ ಎದುರಿಸುವ ಆತ್ಮಸ್ಥೈರ್ಯ ಇರಬೇಕು ಜೊತೆಗೆ ಜಾಗೃತಿಯನ್ನೂ ವಹಿಸಬೇಕು ಎಂದು ಈಶ್ವರಪ್ಪ ವಿವರಣೆ ನೀಡಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






