ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಆಗಸ್ಟ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ವಿವಿಧ ಯೋಜನೆಗಳಿಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನೀಡಿರುವ ಜಾಗವನ್ನು ಸರ್ಕಾರ ಹಿಂಪಡೆಯಬೇಕು. ಈ ಭಾಗವನ್ನು ಜೈವಿಕ ವೈವಿಧ್ಯತೆಯ ತಾಣವಾಗಿಸಬೇಕು ಅಂತಾ ಮನವಿ ಮಾಡಿದ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಇವತ್ತು ರಾಗಿಗುಡ್ಡಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ರಾಗಿಗುಡ್ಡದ ವಿವಿಧ ಕಡೆ ಪರಿಶೀಲನೆ ನಡೆಸಿದ ಸಚಿವ ಕೆ.ಎಸ್.ಈಶ್ವರಪ್ಪ, ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದರು.
ನಾಲ್ಕು ವರ್ಷದಿಂದ ರಾಗಿಗುಡ್ಡದಲ್ಲಿ ನೂರಾರು ಗಿಡಗಳನ್ನು ನೆಟ್ಟು, ಹಸಿರೀಕರಣ ಮಾಡಲಾಗುತ್ತಿದೆ. ಈ ಮಧ್ಯೆ ವಿವಿಧ ಯೋಜನೆಗಳಿಗೆ ಜಾಗ ನೀಡಲಾಗಿದೆ. ಯೋಜನೆಗಳಿಗೆ ಪರ್ಯಾಯ ಜಾಗ ಸೂಚಿಸಬೇಕು ಎಂದು ಪರಿಸರ ಆಸಕ್ತರು ಮನವಿ ಮಾಡಿದರು.
https://www.facebook.com/liveshivamogga/videos/241760936781312/?t=4
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು. ನವ್ಯಶ್ರೀ ನಾಗೇಶ್, ಶಿವಮೊಗ್ಗ ನಂದನ್, ಪ್ರೊ.ಬಿ.ಎಂ.ಕುಮಾರಸ್ವಾಮಿ, ಬಾಲಕೃಷ್ಣ, ಶೇಖರ್ ಗೌಳೇರ್, ಅಶೋಕ್ ಕುಮಾರ್ ಸೇರಿದಂತೆ ಹಲವು ಪರಿಸರ ಆಸಕ್ತರು ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






