ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಆಗಸ್ಟ್ 2020
ವಿವಿಧ ಯೋಜನೆಗಳಿಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನೀಡಿರುವ ಜಾಗವನ್ನು ಸರ್ಕಾರ ಹಿಂಪಡೆಯಬೇಕು. ಈ ಭಾಗವನ್ನು ಜೈವಿಕ ವೈವಿಧ್ಯತೆಯ ತಾಣವಾಗಿಸಬೇಕು ಅಂತಾ ಮನವಿ ಮಾಡಿದ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಇವತ್ತು ರಾಗಿಗುಡ್ಡಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ರಾಗಿಗುಡ್ಡದ ವಿವಿಧ ಕಡೆ ಪರಿಶೀಲನೆ ನಡೆಸಿದ ಸಚಿವ ಕೆ.ಎಸ್.ಈಶ್ವರಪ್ಪ, ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದರು.
ನಾಲ್ಕು ವರ್ಷದಿಂದ ರಾಗಿಗುಡ್ಡದಲ್ಲಿ ನೂರಾರು ಗಿಡಗಳನ್ನು ನೆಟ್ಟು, ಹಸಿರೀಕರಣ ಮಾಡಲಾಗುತ್ತಿದೆ. ಈ ಮಧ್ಯೆ ವಿವಿಧ ಯೋಜನೆಗಳಿಗೆ ಜಾಗ ನೀಡಲಾಗಿದೆ. ಯೋಜನೆಗಳಿಗೆ ಪರ್ಯಾಯ ಜಾಗ ಸೂಚಿಸಬೇಕು ಎಂದು ಪರಿಸರ ಆಸಕ್ತರು ಮನವಿ ಮಾಡಿದರು.
https://www.facebook.com/liveshivamogga/videos/241760936781312/?t=4
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು. ನವ್ಯಶ್ರೀ ನಾಗೇಶ್, ಶಿವಮೊಗ್ಗ ನಂದನ್, ಪ್ರೊ.ಬಿ.ಎಂ.ಕುಮಾರಸ್ವಾಮಿ, ಬಾಲಕೃಷ್ಣ, ಶೇಖರ್ ಗೌಳೇರ್, ಅಶೋಕ್ ಕುಮಾರ್ ಸೇರಿದಂತೆ ಹಲವು ಪರಿಸರ ಆಸಕ್ತರು ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






