ಶಿವಮೊಗ್ಗ ಡಿಸಿ ಕಚೇರಿ ಮುಂದೆ ಕೃಷಿ ಕಾಯ್ದೆಗೆ ಬೆಂಕಿ ಇಟ್ಟ ರೈತರು

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

NAMMUR NEWS NEW PROMO 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MARCH 2021

ಶಿವಮೊಗ್ಗದಲ್ಲಿ ಕೃಷಿ ಕಾಯ್ದೆಯ ಪ್ರತಿಗೆ ರೈತರು ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ರಸ್ತೆಯಲ್ಲಿ ಕೃಷಿ ಕಾಯ್ದೆಗೆ ಬೆಂಕಿ ಇಡಲಾಯಿತು.

ಕೃಷಿ ಕಾಯ್ದೆ ವಿರೋಧಿಸಿ ರೈತರು ಇವತ್ತು ಭಾರತ್ ಬಂದ್‍ಗೆ ಕರೆ ನೀಡಿದ್ದರು. ಶಿವಮೊಗ್ಗದಲ್ಲಿ ಬಂದ್ ಬದಲಾಗಿ ರೈತ ಸಂಘಟನೆಗಳ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಈ ವೇಳೆ ಕೃಷಿ ಕಾಯ್ದೆಗೆ ಬೆಂಕಿ ಹಚ್ಚಲಾಯಿತು.

ಇದಕ್ಕೂ ಮೊದಲು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರೈತ ಸಂಘಟನೆ, ಕೇಂದ್ರ ಸರ್ಕಾರ ಕೂಡಲೆ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್, ವಕೀಲ ಕೆ.ಪಿ.ಶ್ರೀಪಾಲ್, ಸಾಮಾಜಿಕ ಹೋರಾಟಗಾರ ಕೆ.ಪಿ.ಶ್ರೀಪಾಲ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

163187413 1354189204942496 1426360058721436869 n.jpg? nc cat=102&ccb=1 3& nc sid=8bfeb9& nc ohc=bKIyR7 KDUkAX qQm70& nc oc=AQkB2rekkJhOdt6MoqsNAjuXFNSdtBnZ3erG9 DajVf6hmNTx91TF2SusxtzIDq8UpLOQkoiinAGxnjtm3N9CQF7& nc ht=scontent.fblr4 1

163930754 1354189154942501 3217411169446279979 n.jpg? nc cat=101&ccb=1 3& nc sid=8bfeb9& nc ohc=86 vO38KVjcAX Wjlbh& nc ht=scontent.fblr4 1

164694098 1354189258275824 7789294702366941431 n.jpg? nc cat=103&ccb=1 3& nc sid=8bfeb9& nc ohc=jJxRQptKH2EAX8 pwNF& nc ht=scontent.fblr4 2

163181269 1354189284942488 4578310179778828198 n.jpg? nc cat=101&ccb=1 3& nc sid=8bfeb9& nc ohc= XZAeNzSHCkAX9KFa 2& nc ht=scontent.fblr4 1

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

Leave a Comment